Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂತರಾಷ್ಟ್ರೀಯ “ಟೆಕ್ವಾಂಡೊ” ಚಾಂಪಿಯನ್‌ಷಿಪ್‌ : ಚಿನ್ನದ ಪದಕ ಪಡೆದ “ಎಸ್‌ ಆರ್‌ ಎಸ್” ಕಾಲೇಜು ವಿದ್ಯಾರ್ಥಿಗಳು

Facebook
Twitter
Telegram
WhatsApp

ಚಿತ್ರದುರ್ಗ : ಕಳೆದ ಡಿಸೆಂಬರ್‌ 28 ರಿಂದ 30ರ ವರೆಗೆ ಬೆಂಗಳೂರಿನಲ್ಲಿ ನಡೆದ ಮೂರನೇ ಓಪನ್‌ ಇಂಟರ್‌ನ್ಯಾಷನಲ್‌ “ಟೆಕ್ವಾಂಡೊ” ಚಾಂಪಿಯನ್‌ಷಿಪ್‌ ಸ್ಪರ್ಧೆಯಲ್ಲಿ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಸಿದ್ದೇಶ್‌ ಎನ್‌, ಪ್ರಥಮ ಸ್ಥಾನ ಹಾಗೂ ನಾಜ್‌ ಆಲಿಯಾ , ದ್ವಿತೀಯ ಸ್ಥಾನ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.

ಈ ಅಮೋಘ ಸಾಧನಗೈದ ವಿದ್ಯಾರ್ಥಿಗಳಿಗೆ, ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ ಎ ಲಿಂಗಾರೆಡ್ಡಿ ಮತ್ತು ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿಗಳಾದ ಡಾ.ರವಿ ಟಿ. ಎಸ್. ಪ್ರಾಂಶುಪಾಲರದ ಶ್ರೀ ಗಂಗಾಧರ್‌ ಈ. ಉಪ ಪ್ರಾಂಶುಪಾಲರಾದ ಶ್ರೀ ಅಣ್ಣಪ್ಪ ಹೆಚ್‌, ದೈಹಿಕ ನಿರ್ದೇಶಕರಾದ ಶ್ರೀ ರಮೇಶ್‌ ಜೆ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!