Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Facebook
Twitter
Telegram
WhatsApp

ಚಿತ್ರದುರ್ಗ, (ಜೂ.21) : ಶ್ರೀ ಹರಿ ಎಜುಕೇಷನ್ ಟ್ರಸ್ಟ್ ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ 8ನೇ ವರ್ಷದ ವಿಶ್ವ ಯೋಗ ದಿನಾಚರಣೆಯು ಯಶಸ್ವಿಯಾಗಿ ನೆರವೇರಿತು.

ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಪೂರ್ಣಭೋಧಾಚಾರ್ಯ ವಹಿಸಿದ್ದರು. ಮುಖ್ಯಅಥಿತಿಗಳಾಗಿ ಕಾಲೇಜಿನ ಸಂಸ್ಥಾಪಕರಾದ ಮಂಜುನಾಥ ಶೆಟ್ಟಿ ಆಗಮಿಸಿದ್ದರು. ಶ್ರೀಮತಿ ರಕ್ಷಾ ಮಧು ವಾಣಿಜ್ಯ ವಿಭಾಗದ ಮುಖ್ಯಸ್ಥರು, ಅಜೇಯ್ ಉಪ-ಪ್ರಾಚಾರ್ಯರು, ಶ್ರೀಮತಿ ಜಯಲಕ್ಷ್ಮಿ ಪ್ರಾಧ್ಯಾಪಕರು ಮತ್ತು ಗಮಕಿಗಳು ಕಾರ್ಯಕ್ರಮಕ್ಕೆ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದಿಂದ ಸುಯೋಗ ಎಂಬುದರ ಅರಿವು ಮೂಡಿಸಿದರು ಮತ್ತು ಪ್ರಾಚಾರ್ಯರು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾಲೇಜಿನ ದೈಹಿಕ ಉಪನ್ಯಾಸಕರು ಈರಣ್ಣ ಹಾಗು ಜೀವಶಾಸ್ತ್ರ ಉಪನ್ಯಾಸಕರಾದ ಶ್ರೀಯುತ ಜಾನಕಿರಾಮುಡು ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರದ ಜೊತೆಗೆ ಇತರೆ ಆಸನಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ರಸಾಯನಶಾಸ್ತ್ರ ಉಪನ್ಯಾಸಕರು ಶ್ರೀಮತಿ ವಾಣೀಶ್ರೀ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ನಿಸರ್ಗ ಮತ್ತು ಸ್ನೇಹಿತರು ಪ್ರಾರ್ಥನೆ ಹಾಡಿದರು. ಜೀವಶಾಸ್ತ್ರ ಉಪನ್ಯಾಸಕರಾದ
ಶ್ರೀ ಜಾಹ್ನವಿ ರವರು ವಂದನಾರ್ಪಣೆ ನೆರವೇರಿಸಿದರು.

ಕಾಲೇಜಿನ ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!