Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್‌ ಮತ್ತು ನಮ್ಮ ಕುಟುಂಬದ ವಿರುದ್ಧ ಒಳಸಂಚು: ಹೆಚ್ ಡಿ ಕುಮಾರಸ್ವಾಮಿ

Facebook
Twitter
Telegram
WhatsApp

ವಿಜಯಪುರ: ಜೆಡಿಎಸ್‌ ಬೆಳವಣಿಗೆಯನ್ನು ಸಹಿಸಲಾಗದೇ ಉಪ ಚುನಾವಣೆಯಲ್ಲಿ ಸೋಲುವ ಭಯದಿಂದ ಕಾಂಗ್ರೆಸ್‌ ನಾಯಕರು ಒಳಸಂಚು ಮಾಡಿ ನಮ್ಮ ಕುಟುಂಟ ಮತ್ತು ಜೆಡಿಎಸ್‌ ವಿರುದ್ಧ ದಾಳಿ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಇನ್ನೂ ಈ ವೇಳೆ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಟೀಕೆ ಟಿಪ್ಪಣಿ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಮೀರ್‌ ಅಹಮದ್‌ ಮೇಲೆ ವಾಗ್ದಾಳಿ ನಡೆಸಿರಲ್ಲದೆ ಸಿದ್ದರಾಮಯ್ಯ ನನ್ನ ಬಗ್ಗೆ ನೇರವಾಗಿ ಮಾತನಾಡಲಾಗದೇ ಇನ್ನೊಬ್ಬರ ಮೂಲಕ ಮಾತನಾಡಿಸುತ್ತಿದ್ದಾರೆಂದು ದೂರಿದರು.

ರಾಜ್ಯದಲ್ಲಿ ನಡೆದ ಆಪರೇಷನ್‌ ಕಮಲ, ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಹಾಗೂ ಜಾತ್ಯತೀತ ಶಕ್ತಿಗಳು ದುರ್ಬಲವಾಗಿ ಬಿಜೆಪಿ ಪುಟಿದೇಳಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದರಲ್ಲದೆ, ರಾಜ್ಯದಲ್ಲಿ ಬಿಜೆಪಿ ಈ ಪ್ರಮಾಣದಲ್ಲಿ ಬೆಳೆಯಲು ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಹೇಳಿದರು. ತಮ್ಮ ಬಗ್ಗೆ ಕೀಳಾಗಿ ಟೀಕಿಸಿರುವ ಜಮೀರ್‌ ಅಹಮದ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿಗಳು; ಕೊಚ್ಚೆ ಮೇಲೆ ಕಲ್ಲು ಹಾಕಿ ಮೈಮೇಲೆ ಕೆಸರು ಹಾಕಿಕೊಳ್ಳಲಾರೆ ಎಂದು ಬಿಸಿ ಮುಟ್ಟಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!