ಬಿಜೆಪಿ ಭ್ರಷ್ಟರಿಗೆ ತನಿಖಾ ಸಂಸ್ಥೆಯೇ ಉತ್ತರ ಕೊಡಲಿದೆ : ಕಾಂಗ್ರೆಸ್

 

 

ಬೆಂಗಳೂರು: ಕಾಂಗ್ರೆಸ್‌ ಸರ್ಕಾರವು ಬಿಜೆಪಿ ವಿರುದ್ಧ ಮಹತ್ವದ ನೀರ್ಣಯ ಕೈಗೊಂಡಿದೆ. ಬಿಟ್ ಕಾಯಿನ್ ಸೇರಿದಂತೆ ವಿವಿಧ ಹಗರಣಗಳಿಗೆ ವಿಶೇಷ ತನಿಖಾ ತಂಡ ನೇಮಿಸಿದರೆ, ಭಾರೀ ಸದ್ದು ಮಾಡಿದ್ದ 40 ಪರ್ಸೆಂಟ್ ಭ್ರಷ್ಟಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ಕಾಂಗ್ರೆಸ್ ನಿರ್ಧರಿಸಿದೆ.

 

ಈಗಾಗಲೇ ತನಿಖೆಗೆ ವಹಿಸಿರುವ ಕಾಂಗ್ರೆಸ್, ಈ ಬಗ್ಗೆ ಟ್ವೀಟ್ ಮಾಡಿದೆ. 40% ಕಮಿಷನ್ ಹಗರಣದ ದಾಖಲೆ ಕೊಡಿ ಎನ್ನುತ್ತಿದ್ದ @BJP4Karnataka ಭ್ರಷ್ಟರಿಗೆ ಈಗ ತನಿಖಾ ಸಮಿತಿಯೇ ದಾಖಲೆ ನೀಡಲಿದೆ. ಸಾಕ್ಷಿ ಕೇಳುತ್ತಿದ್ದವರಿಗೆ ಸಾಕ್ಷಿ ಕೊಡಲು ತಯಾರಾಗಿದ್ದಾರೆ.

ಬಿಜೆಪಿಗರಿಗೆ ಹೊಸ ಜೈಲು ಕಟ್ಟಬೇಕೋ ಅಥವಾ ಬಿಜೆಪಿ ಕಚೇರಿಗೇ ಕಂಬಿ ಹಾಕಬೇಕೋ, ಚಿಂತಿಸಬೇಕಿದೆ. ದೇಶದಲ್ಲಿ ಆದಾಯ ತೆರಿಗೆಗಿಂತ GST ತೆರಿಗೆಯೇ ಹೆಚ್ಚು ಸಂಗ್ರಹವಾಗುತ್ತಿದೆ. ದಿನನಿತ್ಯದ ಜನಸಾಮಾನ್ಯರ ಸುಲಿಗೆಯಲ್ಲಿ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಆಸಕ್ತಿ. @BJP4Karnataka ನಾಯಕರು ಈ ತೆರಿಗೆ ಸುಲಿಗೆಯ ಬಗ್ಗೆ ತುಟಿ ಬಿಚ್ಚುದಿರುವುದೇಕೆ? ಎಂದು ಟ್ವೀಟ್ ಮಾಡಿದೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago