ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್ ಆಫರ್ ಬಿಡಲಾಗಿದೆ.

ಐಫೋನ್ 15 ಸರಣಿಯ ಬೆಲೆಗಳು ಭಾರೀ ಕಡಿಮೆಯಾಗಿದೆ. ಫ್ಲಿಪ್​ಕಾರ್ಟ್​ ಈ ಸಾಧನದ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ್ದು, ಈ ಮೂಲಕ 35 ಸಾವಿರಕ್ಕೂ ಕಡಿಮೆ ಬೆಲೆಗೆ ಈ ಸಾಧನವನ್ನು ಖರೀದಿಸಬಹುದಾಗಿದೆ.

128GB ಸ್ಟೋರೇಜ್ ಮಾಡೆಲ್ iPhone 15 ನ ಮೂಲ ಬೆಲೆ ರೂ.79,900 ಆಗಿದೆ. ಆದರೆ ಫ್ಲಿಪ್‌ಕಾರ್ಟ್ ಇದರ ಮೇಲೆ ಶೇಕಡಾ 17 ರಷ್ಟು ರಿಯಾಯಿತಿ ನೀಡುತ್ತಿದೆ. ಅಂದರೆ ಫೋನ್ ಬೆಲೆ ರೂ.65,999ಕ್ಕೆ ಇಳಿಯಲಿದೆ. ಅಲ್ಲದೆ ಫ್ಲಿಪ್​ಕಾರ್ಟ್​​ ತಮ್ಮ ಪೋರ್ಟಲ್ನಲ್ಲಿ ಉತ್ತಮ ಬ್ಯಾಂಕ್ ರಿಯಾಯಿತಿಗಳು ಮತ್ತು ವಿನಿಮಯ ಕೊಡುಗೆಗಳನ್ನು ಸಹ ನೀಡುತ್ತಿದೆ.

Apple iPhone 15 ಅನ್ನು ಸುಧಾರಿತ ವೈಶಿಷ್ಟ್ಯಗಳು ಮತ್ತು ವಿಶೇಷಣಗಳೊಂದಿಗೆ ಬಿಡುಗಡೆ ಮಾಡಲಾಗಿದೆ. ಸಾಧನವು 6.1-ಇಂಚಿನ ಸೂಪರ್ ರೆಟಿನಾ XDR ಡಿಸ್ಪ್ಲೇಯೊಂದಿಗೆ ಬರುತ್ತದೆ. ಡಿಸ್​ಪ್ಲೇ 2000 ನಿಟ್ಸ್ ಗರಿಷ್ಠ ಹೊಳಪನ್ನು ಬೆಂಬಲಿಸುತ್ತದೆ. ಡೈನಾಮಿಕ್ ಐಲ್ಯಾಂಡ್ ತಂತ್ರಜ್ಞಾನ ಇದರ ವಿಶೇಷತೆ. ಹೊಸ ಐಫೋನ್ ಸರಣಿಯು ಉದ್ಯಮದ ಮೊದಲ ಕ್ಯಾಮೆರಾ ವಿಶೇಷಣಗಳನ್ನು ಹೊಂದಿದೆ. 48MP ಪ್ರಾಥಮಿಕ ಲೆನ್ಸ್ ಯೋಗ್ಯವಾದ ಔಟ್‌ಪುಟ್ ಅನ್ನು ನೀಡುತ್ತದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago