Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

IPl ಶುರುವಾಗೋದಕ್ಕೂ ಮುನ್ನವೇ KKR ತಂಡಕ್ಕೆ ಬಿಗ್ ಶಾಕ್..!

Facebook
Twitter
Telegram
WhatsApp

IPL2022 ಮ್ಯಾಚ್ ಶುರುವಾಗೋದಕ್ಕೆ ದಿನಗಣನೆ ಆರಂಭವಾಗಿದೆ. ಆದ್ರೆ ಈ ಮಧ್ಯೆ ಕೆಲವೊಂದು ತಂಡಗಳಿಗೆ ಪಂದ್ಯ ಆರಂಭಕ್ಕೂ ಮುನ್ನವೇ ಕೆಲವೊಂದು ಸಮಸ್ಯೆ ಎದುರಾಗಿದೆ. ಪಂದ್ಯವಾಡಲು ಕೆಲವೊಂದು ಆಟಗಾರರು ಅಲಭ್ಯವಾಗಿದ್ದಾರೆ. ಕೆಕೆಆರ್ ತಂಡಕ್ಕೂ ಇಂಥದ್ದೊಂದು ಆಘಾತ ಎದುರಾಗಿದೆ.

ಕೆಕೆಆರ್ ತಂಡದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಿಕೊಂಡಿದ್ದಾರೆ. ಉಳಿದಂತೆ ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್, ಅಜಿಂಕ್ಯಾ ರಹಾನೆ, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ ಆಟಗಾರರಿದ್ದಾರೆ.

ಆದರೆ ಈಗ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ ಅವರನ್ನ ಕೆಕೆಆರ್ 7.25 ಕೋಟಿಗೆ ಖರೀದಿ ಮಾಡಿತ್ತು ಹಾಗೂ ಬ್ಯಾಟ್ಸ ಮನ್ ಆರೋನ್ ಫಿಂಚ್ ಅವರನ್ನು 1.50 ಕೋಡಿಗೆ ಖರೀದಿ ಮಾಡಿತ್ತು. ಆದ್ರೆ ಈ ಬಾರಿಯ ಮ್ಯಾಚ್ ಗೆ ಈ ಇಬ್ಬರು ಅಲಭ್ಯರಾಗಲಿದ್ದಾರೆ. ಈ ಬಗ್ಗೆ ಕೆಕೆಆರ್ ಮೆಂಟರ್ ಆಗಿರುವ ಡೇವಿಡ್ ಹಸ್ಸಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. ಮೊದಲ ಐದು ಪಂದ್ಯಗಳಲ್ಲಿ ಇಬ್ಬರು ಇರುವುದಿಲ್ಲ. ಇದು ಕೆಕೆಆರ್ ತಂಡಕ್ಕೆ ಮೊದಲ ಸೋಲಾಗಬಹುದು ಎಂಬ ಊಹೆ ಮಾಡಲಾಗಿದೆ. ಯಾಕಂದ್ರೆ ಈ ಇಬ್ಬರು ಆಟಗಾರರು ಕೆಕೆಆರ್ ತಂಡಕ್ಕೆ ಬಹಳ ಮುಖ್ಯವಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!