Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

IPL 2022: ಈಗಿನ ಆವೃತ್ತಿಗೆ ಕೆಲವು ಆಟಗಾರರು ಸೂಕ್ತವೆನಿಸಲ್ಲ : ಸುರೇಶ್ ರೈನಾ ಅನ್ ಸೋಲ್ಡ್ ಬಗ್ಗೆ ಹೊರ ಬಿತ್ತು ವಿಚಾರ..!

Facebook
Twitter
Telegram
WhatsApp

ಈ ಬಾರಿಯ ಐಪಿಎಲ್ ನಲ್ಲಿ ಯಾವ್ಯಾವ ತಂಡದಲ್ಲಿ ಯಾರ್ ಯಾರಿದ್ದಾರೆ ಎಂಬುದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಇನ್ನೇನು ಕೆಲವೇ ದಿನದಲ್ಲಿ ಐಪಿಎಲ್ ಆಟ ಕೂಡ ಶುರುವಾಗಲಿದೆ. ಆದ್ರೆ ಇದರ ನಡುವೆಯೂ ಕ್ರಿಕೆಟ್ ಪ್ರಿಯರ ತಲೆಯಲ್ಲಿ ಪ್ರಶ್ನೆಯೊಂದು ಕಾಡುತ್ತಿದೆ. ಅದು ಸುರೇಶ್ ರೈನಾ ಬಗ್ಗೆ.

ಸುರೇಶ್ ರೈನಾ ಟೀಂ ಇಂಡಿಯಾದ ಮಾಜಿ ಹಾರ್ಡರ್ ಹಿಟ್ಟರ್. ಆದ್ರೆ ಈ ಬಾರಿಯ ಐಪಿಎಲ್ ನಲ್ಲಿ ಯಾವ ಟೀಂಗೂ ಮಾರಾಟವಾಗದೆ ಉಳಿದು ಬಿಟ್ಟಿದ್ದಾರೆ. ಇದು ಸಹಜವಾಗಿಯೇ ಫ್ಯಾನ್ಸ್ ಗೆ ತಲೆ ನೋವು ತರಿಸಿದೆ. ರೈನಾ ಸೋಲ್ಡ್ ಆಗದೆ ಇರಲು ಕಾರಣ ಏನು ಅಂತ ಹುಡುಕಲು ಶುರು ಮಾಡಿದ್ದಾರೆ.

ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಶ್ರೀಲಂಕಾದ ದಿಗ್ಗಜ ಕುಮಾರ ಸಂಗಕ್ಕಾರ ಮಾತನಾಡಿದ್ದಾರೆ. ಐಪಿಎಲ್ ನಲ್ಲಿ ಹಲವು ವರ್ಷಗಳು ಕಳೆದಂತೆ ಆಟಗಾರರು ಬದಲಾಗುತ್ತಾರೆ. ಯುವ ಆಟಗಾರರು ತಮ್ಮ ವರ್ಚಸ್ಸು ತೋರಿಸಲು ಶುರು ಮಾಡುತ್ತಾರೆ. ಆಳವಾಗಿ ನೋಡಿದರೆ ಈಗಿನ ಆವೃತ್ತಿಗೆ ಕೆಲ ಆಟಗಾರರು ಸೂಕ್ತ ಎನಿಸಲ್ಲ. ರೈತ ಐಪಿಎಲ್ ನ ದಿಗ್ಗಜನೇ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!