Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಪಿಎಲ್ ಹರಾಜು ಪ್ರಕ್ರಿಯೆ ಮುಕ್ತಾಯ : 405ರಲ್ಲಿ 51 ಭಾರತೀಯರು

Facebook
Twitter
Telegram
WhatsApp

ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದ ಐಪಿಎಲ್ ಮಿನಿ ಹರಾಜು ಪ್ರಕ್ರಿಯೆ ಮುಕ್ತಾಯವಾಗಿದೆ. ಟೀಂ ಇಂಡಿಯಾದ ಮಾಜಿ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಸೋದರಳಿಯನಿಗೆ ಬಂಪರ್ ಆಫರ್ ಒದಗಿ ಬಂದಿದೆ. ಮಯಾಂಕ್ ದಾಗರ್ ದೆಹಲಿಯ ಆಲ್ ರೌಂಡರ್ ಆಗಿದ್ದಾರೆ. ಸನ್ ರೈಸರ್ಸ್ ಹೈದ್ರಾಬಾದ್ ಇವರನ್ನು ಭಾರೀ ಮೊತ್ತಕ್ಕೆ ಖರೀದಿಸಿದೆ.

ಈ ಬಾರಿ ಮಿನಿ ಹರಾಜಿನಲ್ಲಿ ಒಟ್ಟು 405 ಆಟಗಾರರನ್ನು ಕೊಂಡುಕೊಳ್ಳಲಾಗಿದೆ. ಅದರಲ್ಲಿ 21 ಮಂದಿ ಭಾರತೀಯ ಆಟಗಾರರಾಗಿದ್ದಾರೆ, 29 ಮಂದಿ ವಿದೇಶ ಆಟಗಾರರಾಗಿದ್ದಾರೆ. 80 ಆಟಗಾರರು ಪ್ರಾಂಚೈಸಿ ಪಡೆದುಕೊಂಡಿದ್ದಾರೆ.

ಮಯಾಂಕ್ ದಾಗರ್ ಬಿಡ್ಡಿಂಗ್ ವೇಳೆ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅವರ ಮೂಲ ಬೆಲೆ 20 ಲಕ್ಷ ರೂ. ಅದರ ಮೇಲೆ ಹೈದರಾಬಾದ್ ಬಿಡ್ ಮಾಡಿತು. ನಂತರ ರಾಜಸ್ಥಾನ 25, 35, 95 ಲಕ್ಷದವರೆಗೆ ಬಿಡ್ ಮಾಡಿತು. ಹೈದರಾಬಾದ್ ಅಂತಿಮವಾಗಿ ರೂ.1.8 ಕೋಟಿ ಬಿಡ್ನೊಂದಿಗೆ ಖರೀದಿಸಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!