Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂಜುಮನ್ ತರಖಿ ಉರ್ದು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇಕ್ಬಾಲ್ ಅಹಮದ್ ನೇಮಕ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ ‌.24  : ಅಂಜುಮನ್ ತರಖಿ ಉರ್ದು(ಹಿಂದ್) ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಿವೃತ್ತ ಉಪನ್ಯಾಸಕ ಇಕ್ಬಾಲ್ ಅಹಮದ್ ಇವರನ್ನು ನೇಮಕ ಮಾಡಲಾಗಿದೆ.

ತೆರವಾಗಿದ್ದ ಅಧ್ಯಕ್ಷ ಸ್ಥಾನದ ನೇಮಕಕ್ಕೆ ಸಂಬಂಧಿಸಿದಂತೆ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಇಕ್ಬಾಲ್ ಅಹಮದ್‌ರವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಯದರ್ಶಿ ತಾಜ್‌ಪೀರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!