ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ರಾಮನಗರ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಂದ ಕೆಲಸ ಮಾಡಿಸುವುದು ಸಹಜ. ಅದು ಒಂದು ರೀತಿಯ ಮಕ್ಕಳ ಕೌಶಲ್ಯ ತರಬೇತಿಯಂತೆಯೂ ಆಗುತ್ತದೆ. ಆದರೆ ಆ ಕೆಲಸಗಳು ಯಾವುದಾಗಿರಬೇಕು ಎಂಬ ಗಮನ ಶಿಕ್ಷಕರಲ್ಲಿ ಇರಬೇಕು. ಮಾಗಡಿ ತಾಲೂಕಿನ ತೂಬಿನಕರೆ ಗ್ರಾಮದಲ್ಲಿನ ಶಾಲೆಯಲ್ಲಿ ಮುಖ್ಯ ಶಿಕ್ಷಕರೇ ಮಕ್ಕಳಿಗೆ ಡೇಂಜರ್ ಎನಿಸುವ ಕೆಲಸ ಮಾಡಿಸಿ, ಈಗ ಆಸ್ಪತ್ರೆ ಪಾಲಾಗುವಂತೆ ಮಾಡಿದ್ದಾರೆ.
3ನೇ ತರಗತಿಯ ಮಕ್ಕಳಿಗೆ ಕ್ಲೀನಿಂಗ್ ಮಾಡಲು ಬಿಟ್ಟರೆ, ಅದರಲ್ಲೂ ಶೌಚಾಲಯ ಸ್ವಚ್ಛ ಮಾಡಲು ಬಿಟ್ಟರೆ ಹೇಗೆ..? ಇಲ್ಲಿನ ಶಾಲೆಯ ಶಿಕ್ಷಕರು 3 ನೇ ತರಗತಿಯ ವಿದ್ಯಾರ್ಥಿನಿಯ ಕೈಗೆ ಬ್ಲಿಚಿಂಗ್, ಆ್ಯಸಿಡ್ ಕೊಟ್ಟು ಕ್ಲೀನ್ ಮಾಡುವುದಕ್ಕೆ ಕಳುಹಿಸಿದ್ದಾರೆ. ಆದರೆ ಕ್ಲೀನ್ ಮಾಡುವಾಗ ವಿದ್ಯಾರ್ಥಿನಿಗೆ ಪ್ರಜ್ಞೆ ತಪ್ಪಿದೆ.
ಶಿಕ್ಷಕಿ ಹೇಳಿದಂತೆ ಬ್ಲೀಚಿಂಗ್ ಪೌಡರ್ ಹಾಕಿ, ಆ್ಯಸಿಡ್ ಹಾಕಿ ಶೌಚಾಲಯ ಕ್ಲೀನ್ ಮಾಡಿದ್ದಾಳೆ. ಆದರೆ ಈ ವೇಳೆ ವಿದ್ಯಾರ್ಥಿನಿಗೆ ಅನಾರೋಗ್ಯ ಕಾಡಿದೆ. ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಶಿಕ್ಷಕನ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗಿದೆ. ಶಾಲೆಯಿಂದ ಆ ಶಿಕ್ಷಕನನ್ನು ಅಮಾನತು ಮಾಡುವಂತೆ ಪೋಷಕರು ಆಗ್ರಹಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್