Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರೀತಂ ಗೌಡ ಸೋಲಿಸಲು ಸಿದ್ದರಾದರಾ ಭವಾನಿ ರೇವಣ್ಣ..? ಜನರ ಮುಂದೆ ಹೇಳಿದ್ದೇನು..?

Facebook
Twitter
Telegram
WhatsApp

 

ಹಾಸನ: ರಾಜ್ಯ ರಾಜಕಾರಣದಲ್ಲಿ ಪ್ರಚಾರ ಕಾರ್ಯ ಜೋರಾಗಿದೆ. ಜೆಡಿಎಸ್ ನಲ್ಲಿ ಇದೀಗ ಭವಾನಿ ರೇವಣ್ಣ ಫುಲ್ ಆಕ್ಟೀವ್ ಆಗಿದ್ದಾರೆ. ಜನರ ಬಳಿ ಹೋಗಿ ಮತಬೇಟೆ ಶುರು ಮಾಡಿಕೊಂಡಿದ್ದಾರೆ. ಈ ಬಾರಿ ಅವರ ಸ್ಪರ್ಧೆ ಪ್ರೀತಂ ಗೌಡ ವಿರುದ್ಧ ಎಂಬ ಕುರುಹು ನೀಡಿದ್ದಾರೆ. ಹಾಸನದಲ್ಲಿ ಈ ಬಾರಿ ಹೈವೋಲ್ಟೇಜ್ ಚುನಾವಣೆ ನಡೆಯೋದು ಗ್ಯಾರಂಟಿ.

ಸದ್ಯ ಹಾಸನದಲ್ಲಿ ಬಿಜೆಪಿಯ ಶಾಸಕರಿದ್ದಾರೆ. ಪ್ರೀತಂಗೌಡ ಬಿಜೆಪಿಯಿಂದ ಗೆದ್ದಿದ್ದಾರೆ. ಆದ್ರೆ ಹಾಸನದಲ್ಲಿ ಯಾವಾಗಲೂ ಜೆಡಿಎಸ್ ಹಾಗೂ ಬಿಜೆಪಿ ನಡುವೆ ತಿಕ್ಕಾಟ ನಡೆಯುತ್ತಲೇ ಇರುತ್ತದೆ. ಇಬ್ಬರ ನಡುವೆ ಮಾತಿನ ಸಮರ ನಡೆಯುತ್ತಲೇ ಇರುತ್ತದೆ. ಹೀಗಾಗಿ ಈ ಬಾರಿ ಪ್ರೀತಂ ಗೌಡರನ್ನು ಸೋಲಿಸಲು ಭವಾನಿ ರೇವಣ್ಣ ಸಿದ್ಧರಾಗಿದ್ದಾರೆ ಎನ್ನಲಾಗುತ್ತಿದೆ.

 

ಕೇತನಹಳ್ಳಿಯಲ್ಲಿ ಭವಾನಿ ರೇವಣ್ಣ ಮಾತನಾಡುವಾಗ, ಈ ವಿಚಾರ ತಿಳಿಸಿದ್ದಾರೆ. ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ಬಿಜೆಪಿ ಪಾಲಾಗಿದೆ. ಹೀಗಾಗಿ ಸರಿಯಾಗಿ ಏನು ಆಗಿಲ್ಲ. ಕೆಲಸ ಹಾಗೇ ಉಳಿದುಕೊಂಡು ಬಿಟ್ಟಿದೆ. ಆದರೆ ಮುಂದಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ನಿಂದ ನನ್ನನ್ನು ಅಭ್ಯರ್ಥಿ‌ ಮಾಡಬೇಕೆಂದು ಮಾತನಾಡಿಕೊಂಡು ನಿರ್ಣಯ ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಅನೌನ್ಸ್ ಮಾಡಲಿದ್ದಾರೆ. ಅದಕ್ಕೂ ಮುನ್ನ ಊರಿನ ಪರಿಚಯ ಇದ್ದರೆ ಕೆಲಸ ಮಾಡಲು ನನಗೂ ಸುಲಭ. ಆ ಭಗವಂತನ ಆಶೀರ್ವಾದ ಇರಲಿ ಎಂದು ಬಯಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!