ಬೆಂಗಳೂರು: ಕಾಂಗ್ರೆಸ್ ಸರ್ಕಾರ ಈಗ ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಯಾವಾಗ ಯೋಜನೆಗಳೆಲ್ಲಾ ಜಾರಿಯಾಗುತ್ತೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಇದೀಗ ವಿದ್ಯುತ್ ಪೂರೈಕೆ ವಿಚಾರದಲ್ಲಿ ಒಂದಷ್ಟು ಗೊಂದಲಗಳಿದ್ದು ಸಚಿವ ಕೆ ಜೆ ಜಾರ್ಜ್ ಕ್ಲಾರಿಟಿ ನೀಡಿದ್ದಾರೆ.
ಇಂಧನ ಸಚಿವ ಕೆ ಜೆ ಜಾರ್ಜ್ ಮಾತನಾಡಿದ್ದು, ಬಾಡಿಗೆದಾರರು ಸಹ ವಿದ್ಯುತ್ ಬಿಲ್ ಕಟ್ಟಬೇಕಿಲ್ಲ. ಆರ್ ಆರ್ ಸಂಖ್ಯೆ ಆಧಾರದ ಮೇಲೆ ಬಿಲ್ ನೀಡಲಾಗುತ್ತದೆ. ಯೂನಿಟ್ ಆಧಾರದ ಮೇಲೆ ಉಚಿತವಾಗಿ ನೀಡಲಾಗುತ್ತದೆ. ಬಾಡಿಗೆದಾರರನ್ನು ಪ್ರತ್ಯೇಕವಾಗಿ ಗುರುತಿಸುವ ಪ್ರಶ್ನೆಯೇ ಇಲ್ಲ. ಬಾಡಿಗೆದಾರರಾಗಿರಲಿ, ಮಾಲೀಕರಾಗಿರಲಿ ಆರ್ ಆರ್ ಮೇಲೆ ವಿದ್ಯುತ್ ಪರಿಗಣನೆ ಮಾಡಲಾಗುತ್ತದೆ ಎಂದಿದ್ದಾರೆ.
ಆರ್ ಆರ್ ಆಧಾರದ ಮೇಲೆ ಮೀಟರ್ ರೀಡ್ ಮಾಡಲಾಗುತ್ತಿದೆ. 200 ಯೂನಿಟ್ ಬಳಸಿದ್ದರೆ ಅದನ್ನು ಉಚಿತವಾಗಿ ನೀಡಲಾಗುತ್ತದೆ. ಅಲ್ಲದೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಬಳಸಿದರೆ ಹೆಚ್ಚುವರಿ ಬಿಲ್ ಮಾತ್ರ ಕಟ್ಟಬೇಕಾಗುತ್ತದೆ. ಒಟ್ಟು ಸರಾಸರಿ ಬಳಕೆಯ ಮೇಲೆ ಹೆಚ್ಚುವರಿಯಾಗಿ ಶೆ. 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…