Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಂಟುರೋಗ ಬಂದಿರುವ ಹಸುವಿನ ಹಾಲು ಕುಡಿಯುವುದು ಸುರಕ್ಷಿತವೇ..?

Facebook
Twitter
Telegram
WhatsApp

 

ಕಳೆದ ಎರಡು ವರ್ಷದಿಂದ ಕೊರೊನಾದಿಂದ ಮನುಷ್ಯ ಕುಲ ಸಂಕಷ್ಟ ಅನುಭವಿಸಿದ್ದಾಯ್ತು. ಇದೀಗ ಗಂಟುರೋಗ/ ಲಿಂಪಿ ವೈರಸ್ ಜಾನುವಾರುಗಳನ್ನು ಕಾಡುವುದಕ್ಕೆ ಶುರು ಮಾಡಿದೆ. ದೇಶದ ಹಲವು ರಾಜ್ಯಗಳಲ್ಲಿ ಈ ಲಿಂಪಿ ವೈರಸ್ ಕಾಣಿಸಿಕೊಂಡಿದೆ. ಲಕ್ಷಾಂತರ ಹಸುಗಳು ಈ ಲಿಂಪಿ ವೈರಸ್ ಗೆ ಬಲಿಯಾಗಿವೆ. ಇದರ ನಡುವೆ ಲಿಂಪಿ ವೈರಸ್ ಗೆ ಒಳಗಾಗಿರುವ ಹಸುವಿನ ಹಾಲಿನಿಂದ ಮನುಷ್ಯನಿಗೆ ಸೋಂಕು ಹರಡಬಹುದಾ ಎಂಬ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ಜನರ ಆತಂಕಕ್ಕೆ ಉತ್ತರ ಹುಡುಕಲು ಈಗಾಗಲೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಅಧ್ಯಯನ ನಡೆಸುತ್ತಿದೆ. ಸೋಂಕಿತ ಜಾನುವಾರುಗಳ ತಲೆಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಹಾಗೇ ಅದರ ಹಾಲನ್ನು ಕುಡಿದರೆ ಸೋಂಕು ಹರಡಬಹುದಾ ಎಂಬುದನ್ನು ಕಂಡು ಹಿಡಿಯಲಾಗುತ್ತಿದೆ.

ಅಧ್ಯಯನದ ವರದಿ ಬರುವುದಕ್ಕೂ ಮುನ್ನ ಆತಂಕಗೊಳ್ಳುವ ಅಗತ್ಯವಿಲ್ಲ. ಪಶು ವೈದ್ಯಕೀಯ ಹಾಗೂ ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯದ ತಜ್ಞರಾದ ಗುರು ಅಂಗದ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದನಕರುಗಳಿಂದ ಈ ವೈರಸ್ ಮನುಷ್ಯನಿಗೆ ಹರಡುವುದಿಲ್ಲ. ಹರಡುತ್ತೆ ಎಂಬ ಸುದ್ದಿಯೆಲ್ಲಾ ಸುಳ್ಳು ಎಂದಿದ್ದಾರೆ. ಸೆಂಟರ್ ಫಾರ್ ಒನ್ ಹೆಲ್ತ್ ನಿರ್ದೇಶಕ ಕೂಡ ಈ ಬಗ್ಗೆ ಮಾತನಾಡಿ, ಬಾಧಿತ ಹಸುಗಳ ಹಾಲನ್ನು ಕುಡಿಯುವುದರಿಂದ ಯಾವುದೇ ಸಮಸ್ಯೆ ಆಗಲ್ಲ. ಹಾಲನ್ನು ಕುದಿಸಿ ಕುಡಿಯಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!