Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಂತಾ ನಟನೆಗೆ ಬ್ರೇಕ್ ಕೊಡ್ತಾ ಇರೋದು ನಿಜನಾ..?

Facebook
Twitter
Telegram
WhatsApp

 

 

ನಾಗಚೈತನ್ಯ ಜೊತೆಗಿನ ಮದುವೆ ಸಂಬಂಧ ಮುರಿದುಕೊಂಡ‌ ಮೇಲೆಯೇ ಸಮಂತಾ ಹೆಚ್ಚು ಸುದ್ದಿಯಾಗಿದ್ದು. ಸದ್ಯ ಬಾಲಿವುಡ್, ಟಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿ ಇರುವ ನಟಿ ಸಮಂತಾ ಬಗ್ಗೆ ಒಂದಷ್ಟು ವಿಚಾರಗಳು ಹರಿದಾಡುತ್ತಿವೆ. ಒಂದು ವರ್ಷ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಸಮಂತಾ ಸದ್ಯ ಸಿಟಾಡೆಲ್ ಹಾಗೂ ಖುಷಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರ ಮಧ್ಯೆ ಹಬ್ಬಿದ್ದ ಒಂದು ವರ್ಷ ಬ್ರೇಕ್ ತೆಗೆದುಕೊಳ್ಳುವ ಸುದ್ದಿಗೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಅದೆಲ್ಲಾ ಸುಳ್ಳು ಎಂಬ ವಿಚಾರವನ್ನು ಬಾಲಿವುಡ್ ನ ವೆಬ್ಸೈಟ್ ಒಂದು ಸುದ್ದಿ‌ ಮಾಡಿದೆ.

ಇನ್ನು ಸಮಂತಾ ಮಯೋಸೈಟಿಸ್‌ನಿಂದ ಬಳಸುತ್ತಿರೋದು ಗೊತ್ತೇ ಇದೆ. ಈ ಕಾರಣಕ್ಕೆ ಒಂದು ವರ್ಷ ಬ್ರೇಕ್ ಪಡೆದ ಬಳಿಕ ಮತ್ತೆ ಚಿತ್ರರಂಗಕ್ಕೆ ಮರಳಲಿದ್ದಾರೆ ಅನ್ನೋ ವರದಿ ಹರಿದಾಡಿತ್ತು. ಡಿವೋರ್ಸ್ ಬಳಿಕ ಅನಾರೋಗ್ಯ ಹೀಗೆ ಜೀವನದಲ್ಲಿ ತೊಂದರೆ ಅನುಭವಿಸಿದ್ದರು. ಕೊನೆಗೂ ಇವೆಲ್ಲದರಿಂದ ಹೊರ ಬಂದು ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!