Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಿಚ್ಚ ಸುದೀಪ್ ಕಾಂಗ್ರೆಸ್ ಪರವೂ ಪ್ರಚಾರ ನಡೆಸಲಿದ್ದಾರಾ..? : ಡಿಕೆಶಿ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ನಟ ಸುದೀಪ್ ಈಗಾಗಲೇ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಂಬಂಧಪಟ್ಟ ಕ್ಷೇತ್ರಗಳಲ್ಲಿ ಪ್ತಚಾರ ನಡೆಸುತ್ತಿದ್ದಾರೆ. ಈ ವೇಳೆ ಸುದೀಪ್ ಅವರ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಬಿಸಿಲು ಎನ್ನದೆ ತಮ್ಮ ನೆಚ್ಚಿ‌ನ ನಟನಿಗೆ ಜೈಕಾರ ಹಾಕುತ್ತಿದ್ದಾರೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸುದೀಪ್ ಅವರು ನಮ್ಮ ಪಕ್ಷದ ಪರವೂ ಪ್ರಚಾರ ಮಾಡಲಿದ್ದಾರೆ ಎಂದಿದ್ದಾರೆ.

ಈ ಹಿಂದೆಯೇ ಕಾಂಗ್ರೆಸ್ ನಾಯಕರು ಸುದೀಪ್ ಅವರನ್ನು ಸಂಪರ್ಕಿಸಿದ್ದರು. ಆದರೆ ಸುದೀಪ್ ಅವರು ಬಿಜೆಪಿಗೆ ಅದರಲ್ಲೂ ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ನಟ ಸುದೀಪ್ ಕೆಲ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ ಎಂದಿದ್ದಾರೆ.

ಈ ವಿಚಾರವನ್ನು ಡಿಕೆ ಶಿವಕುಮಾರ್ ಹೇಳುತ್ತಿದ್ದಂತೆ ಅಭಿಮಾನಿಗಳು ಆಶ್ಚರ್ಯಗೊಂಡಿದ್ದಾರೆ. ಬಿಜೆಪಿ ಪಕ್ಷವನ್ನು ಸೇರದೆ ಕಿಚ್ಚ ಸುದೀಪ್ ಬೆಂಬಲವನ್ನಷ್ಟೇ ಘೋಷಿಸಿ, ಪ್ರಚಾರವನ್ನು ನಡೆಸುತ್ತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಪರವೂ ಪ್ರಚಾರ ನಡೆಸುತ್ತಾರಾ ಎಂಬ ಗೊಂದಲದಲ್ಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!