Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

BJP ಸೋಲಿಗೆ ಆ 10 ಕೆಜಿ ಅಕ್ಕಿ ಕಾರಣವಾಯ್ತಾ..? ರೇಣುಕಾಚಾರ್ಯ ಹೇಳಿದ್ದೇನು..?

Facebook
Twitter
Telegram
WhatsApp

ದಾವಣಗೆರೆ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ‌ ಕಾಂಗ್ರೆಸ್ ಪರ ಬಹುಮತ ಬಂದಿದೆ. ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ. ಘಟಾನುಘಟಿ ನಾಯಕರೇ ಬಿಜೆಪಿಯಲ್ಲಿಯೇ ಸೋಲು ಕಂಡಿದ್ದಾರೆ. ಸೋಲನ್ನು ಬಿಜೆಪಿ ನಾಯಕರು ಒಂದೊಂದು ರೀತಿಯಲ್ಲಿ ಸಮರ್ಥನೆ ಮಾಡಿಕೊಂಡಿದ್ದಾರೆ. ಇದೀಗ ರೇಣುಕಾಚಾರ್ಯ ಅವರು ಬಿಜೆಪಿ ಸೋಲಿನ ಬಗ್ಗೆ ಹೊಸ ವಿಚಾರ ಹೇಳಿದ್ದಾರೆ.

 

ಸೋಲಿಗೆ ಬಿಜೆಪಿಯ ತಪ್ಪುಗಳೇ ಕಾರಣ. ಮೀಸಲಾತಿ ವಿಚಾರಕ್ಕೆ ಕೈ ಹಾಕಬಾರದಿತ್ತು. ಅದು ಉರಿಯುವ ಬೆಂಕಿಗೆ ತುಪ್ಪ ಸುರಿದಂಗೆ ಆಗಿತ್ತು. 10 ಕೆಜಿ ಅಕ್ಕಿಯನ್ನು ನಿಲ್ಲಿಸಬೇಡಿ ಎಂದು ಹೇಳಬೇಡಿ ಎಂದು ಹೇಳಿದ್ದೆ. ಆದರೂ ನಿಲ್ಲಿಸಿದ್ರು. ಬಸವರಾಜ್ ಬೊಮ್ಮಾಯಿ ಅವರು ನನ್ನ ಮಾತು ಕೇಳಲಿಲ್ಲ. ಬಿಜೆಪಿಯ ತಪ್ಪುಗಳೇ ಈ ಬಾರಿಯ ಸೋಲಿಗೆ ಕಾರಣವಾಯ್ತು.

ಬಿಜೆಪಿ ಬರೀ ಏಳು ದಿನದ ಹಿಂದೆ ಪ್ರಣಾಳಿಕೆಯನ್ನು ಹೊರಡಿಸಿತ್ತು. ಆದ್ರೆ ಕಾಂಗ್ರೆಸ್ ಎರಡು ತಿಂಗಳ ಮೊದಲೇ ಪ್ರಣಾಳಿಕೆ ಹೊರಡಿಸಿತ್ತು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ತಲುಪಿವೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಂದಕೃಷ್ಣ ಮಾದಿಗ ದಲಿತರನ್ನು ದಿಕ್ಕು ತಪ್ಪಿಸುವ ಕುತಂತ್ರ ಮಾಡುತ್ತಿದ್ದಾರೆ : ಕೆ.ಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾದಾಗ ಮಾತ್ರ ಮಾದಿಗರ ಮೀಸಲಾತಿ ವರ್ಗಿಕರಣ ಸಾಧ್ಯ ಎಂದು

ಎನ್‌ಡಿಎ ಮೈತ್ರಿಕೂಟಕ್ಕೆ ಮತ ಹಾಕದಂತೆ ಮನೆಮನೆಗೆ ಕರಪತ್ರ ಹಂಚಿಕೆ : ವೀರಸಂಗಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕೃಷಿಯನ್ನು ಸಂಪೂರ್ಣವಾಗಿ ನಾಶಪಡಿಸಿರುವ ಪ್ರಧಾನಿ ನರೇಂದ್ರಮೋದಿ ಹಾಗೂ ಮಿತ್ರ ಪಕ್ಷಗಳಿಗೆ ಈ ಬಾರಿಯ

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

error: Content is protected !!