Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಿಷಾ ಮಂಡೋಲೋತ್ಸವಕ್ಕೆ ಸರ್ಕಾರ ಅನುಮತಿ ನೀಡುತ್ತಾ..? ಸಚಿವ ಮಹದೇವಪ್ಪ ಹೇಳಿದ್ದೇನು..?

Facebook
Twitter
Telegram
WhatsApp

 

ಮೈಸೂರು: ದಸರಾ ಸಂಭ್ರಮ ಶುರುವಾದಾಗ ಮಹಿಷಾ ಮಂಡಲೋತ್ಸವದ ವಿಚಾರ ಚರ್ಚೆಗೆ ಬರುತ್ತದೆ. ಇದೀಗ ಮಹಿಷಾ ಮಂಡೋಲೋತ್ಸವದ ಬಗ್ಗೆ ಸಚಿವ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಇದು ಜನರ ದಸರಾ ಆಗಬೇಕು ಎಂಬ ಸೂಚನೆಯನ್ನು ಮುಖ್ಯಮಂತ್ರಿ ಕೊಟ್ಟಿದ್ದಾರೆ. ಅದಕ್ಕೆ ಪೂರಕವಾಗಿ ಎಲ್ಲರವೂ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಮಹಿಳಾ ಮಂಡಲೋತ್ಸವ ಆಚರಣೆಗೆ ಸರ್ಕಾರ ಅನುಮತಿ ಕೊಟ್ಟಿದ್ಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಪ್ರಿಯಾಂಬಲ್ ಓದಬೇಕು ಎಂದು ಕಡ್ಡಾಯ ಮಾಡಲಾಗಿದೆ. ಹೀಗಾಗಿ ನೀವೂ ಪ್ರಿಯಾಂಬಲ್ ಓದಿದರೆ ಅರ್ಥವಾಗುತ್ತದೆ. ಸಿಂಧು ನದಿ ನಾಗರೀಜತೆ ಬರುವುದಕ್ಕೂ ಮೊದಲೇ ಅಲ್ಲೆಲ್ಲಾ ಭಾರತದ ಮೂಲ ನಿವಾಸಿಗಳು ವಾಸ ಮಾಡುತ್ತಿದ್ದರು. ಅವರು ಕಲ್ಲು, ಮರ, ಗಾಳಿ, ನೀರು, ಪ್ರಕೃತಿ ಇದನ್ನೇ ಪೂಜೆ ಮಾಡ್ತಾ ಇದ್ರು, ಇದನ್ನೇ ಆರಾಧಿಸುತ್ತಿದ್ದರು. ಅದು ಸರಿಯೇ. ಆದರೆ ಅವರು ಮಾಡಿ ಅಂತಾನೂ ಹೇಳಲ್ಲ,‌ಮಾಡಬೇಡಿ ಅಂತಾನು ಹೇಳಲ್ಲ. ಅದನ್ನ ನಾವೇಗೆ ಹೇಳುವುದಕ್ಕೆ ಆಗುತ್ತೆ. ಸಂವಿಧಾನದಲ್ಲಿಯೇ ಎಲ್ಲರಿಗೂ ಹಕ್ಕಿದೆ. ಲಾ ಅಂಡ್ ಆರ್ಡರ್ ಆಗಬಾರದು. ಬೇರೆಯವರಿಗೆ ತೊಂದರೆಯಾಗಬಾರದು. ಧಾರ್ಮಿಕ ಆಚಾರ ವಿಚಾರಗಳನ್ನು ಮಾಡುವುದಕ್ಕೆ ಅವರಿಗೆ ಮುಕ್ತವಿದೆ. ಉಪಾಸನೆ ಸ್ವಾತಂತ್ರ್ಯ ಇದೆಯಲ್ಲ. ಆ ನೆಪದಲ್ಲಿ ಸಾರ್ವಜನಿಕರಿಗೆ, ಕಾನೂನಿಗೆ ಭಂಗವಾದರೆ ಕಾನೂನು ಸುಮ್ಮನೆ ಇರಲ್ಲ.

ಚಾಮುಂಡಿ‌ ಬೆಟ್ಟಕ್ಕೋಗಿ ಮಹಿಷಾಸುರನಿಗೆ ಪುಷ್ಪಾರ್ಚನೆ ಮಾಡಿದರೆ ಅಂದೇ ಚಾಮುಂಡಿ ಚಲೋ ಮಾಡ್ತೇವೆ ಎಂದು ಹೇಳಿರುವ ಬಿಜೆಪಿ ನಾಯಕರ ಪ್ರಶ್ನೆಗೆ ಉತ್ತರಿಸಿದ ಸಚುವ ಮಹದೇವಪ್ಪ ಅವರು, ಯಾರದ್ದೇ ಆಗಲಿ ಮೂಲಭೂತ ಹಕ್ಕನ್ನು ಕೊಡುವುದಿಲ್ಲ ಅಂತ ನಿರಾಕರಣೆ ಮಾಡುವುದಕ್ಕೆ ಅವರಿಗೆ ಯಾವ ಹಕ್ಕು ಕೊಟ್ಟಿದ್ದಾರೆ ಸಂವಿಧಾನದಲ್ಲಿ. ಅಥವಾ ನನಗೆ ಯಾವ ಹಕ್ಕು ಕೊಟ್ಟಿದ್ದಾರೆ. ಹಕ್ಕುಗಳು ಎಲ್ಲರಿಗೂ ಸಮಾನವಾಗಿವೆ. ಹೀಗಾಗಿ ಯಾರನ್ನು ಪ್ರಶ್ನೆ ಮಾಡುವಂತೆ ಇಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಜೀಂ ಪ್ರೇಮ್‍ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ: ಕೆ.ರಾಜಶೇಖರ ಹಿಟ್ನಾಳ

  ಸುದ್ದಿಒನ್, ಕೊಪ್ಪಳ, ಸೆಪ್ಟೆಂಬರ್. 28 : ಅಜೀಂ ಪ್ರೇಮ್‍ಜಿ ಫೌಂಡೇಶನ ಮಾಡುತ್ತಿರುವ ಸೇವಾ ಕಾರ್ಯವು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ

ಭಗತ್ ಸಿಂಗ್ ರ ಕನಸಿನ ಸಮಾಜವಾದಿ ಭಾರತಕ್ಕೆ ಕೈಜೋಡಿಸಿ : ರವಿಕುಮಾರ್

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ಬಿಳಿಯರು ತೊಲಗಬಹದು, ನಮ್ಮವರೇ ನಮ್ಮನ್ನು ಆಳ್ವಿಕೆ ಮಾಡಿ ಜನರ ಶೋಷಣೆ ನಿಲ್ಲುವುದಿಲ್ಲ’ ಎಂದು ಭಗತ್ ಸಿಂಗ್ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನುಡಿದ್ದರು. ಅವರು ಹೇಳಿದ ಒಂದು

ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ದರ್ಶನ್ ಭಾವಚಿತ್ರ ಬಾವುಟ ಹಾರಾಟಕ್ಕೆ ಬ್ರೇಕ್..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಬೃಹತ್ ಶೋಭಯಾತ್ರೆ

error: Content is protected !!