Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳಿಗಾಲಕ್ಕೆ ಮನೆಯೆಲ್ಲಾ ತೇವಾಂಶದಿಂದ ಕೂಡಿದೆಯಾ..? ಉಪ್ಪು, ಸೋಡಾ ಇದ್ರೆ ಸಾಕು

---Advertisement---

ಮಳೆಗಾಲ ಶುರುವಾಗಿದೆ. ಮಳೆಯಿಂದಾಗಿ ಹೊರಗೆ ಹೆಜ್ಜೆ ಇಡುವುದು ಕಷ್ಟ ಎಂದುಕೊಂಡರೆ ಮನೆಯ ಒಳಗೆ ಇರುವ ಗೋಡೆಗಳು, ನೆಲ ಸಂಪೂರ್ಣ ತೇವಾಂಶವನ್ನು ಹೊಂದಿರುತ್ತದೆ. ಮಳೆಗಾಲದಲ್ಲಿ ಈ ತೇವಾಂಶ ಮೈಗೆ ತಾಕದಂತೆ ನೋಡಿಕೊಳ್ಳಲು ಮ್ಯಾಟ್ ಹಾಕೋದು ಸೇರಿದಂತೆ ಹಲವು ದಾರಿಗಳನ್ನು ಹುಡುಕುತ್ತೇವೆ. ಕಡಿಮೆ ಆಗಲ್ಲ. ಆದ್ರೆ ಈಗ ಹೇಳುವ ಟಿಪ್ಸ್ ಫಾಲ್‌ ಮಾಡಿ ನೋಡಿ ಒಮ್ಮೆ.

ಕಲ್ಲು ಉಪ್ಪಿನಿಂದ ಮನೆಯ ತೇವಾಂಶ ಕಡಿಮೆ ಮಾಡಬಹುದಾಗಿದೆ. ಒಂದು ಪಾತ್ರೆಯಲ್ಲಿ ಉಪ್ಪನ್ನು ಹಾಕಿ, ಒಂದು ಮೂಲೆಯಲ್ಲಿಡಿ. ಅದು ತೇವಾಂಶವನ್ನು ಕಡಿಮೆ ಮಾಡುತ್ತದೆ.

ಮನೆಯ ಅಡುಗೆ ಕೋಣೆಯಲ್ಲಿ ಅಡಿಗೆ ಸೋಡಾ ಇದ್ದೆ ಇರುತ್ತದೆ. ಅತ್ಯಂತ ತೇವಾಂಶವಿರುವ ಪ್ರದೇಶದಲ್ಲಿ ಅಡಿಗೆ ಸೋಡಾ ತುಂಬಿದ ಬೌಲ್ ಅನ್ನು ಇರಿಸಿ. ಇದು ನಿಧಾನವಾಗಿ ತೇವಾಂಶವನ್ನು ಹೀರಿಕೊಳ್ಳುತ್ತದೆ. ಇದಲ್ಲದೇ, ಆರ್ದ್ರತೆಯನ್ನು ಕಡಿಮೆ ಮಾಡಲು ಇದ್ದಿಲು ಬಳಸಬಹುದು. ಒಂದು ಪಾತ್ರೆಯಲ್ಲಿ ಸಣ್ಣ ಇದ್ದಿಲು ತುಂಡುಗಳನ್ನು ತುಂಬಿಸಿ ಮತ್ತು ಅದರ ಮುಚ್ಚಳವನ್ನು ತೆರೆದಿಡಿ.

ಮನೆಯ ಅತ್ಯಂತ ತೇವಾಂಶದ ಪ್ರದೇಶಗಳಲ್ಲಿ ಎಕ್ಸಾಸ್ಟ್ ಫ್ಯಾನ್ಗಳನ್ನು ಫಿಟ್ ಮಾಡಬಹುದು. ಇದು ತೇವಾಂಶವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಶಾಖದಿಂದ ನಿಮಗೆ ಉತ್ತಮ ಪರಿಹಾರವನ್ನು ನೀಡುತ್ತದೆ. ಅಲ್ಲದೇ, ಮನೆಯ ಕಿಟಕಿಗಳನ್ನು ತೆರೆದಿಡಿ. ಕಿಟಕಿಗಳನ್ನು ತೆರೆಯುವುದು ನಿಮ್ಮ ಮನೆಯ ತೇವಾಂಶವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...