Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳಿಗಾಲಕ್ಕೆ ಮನೆಯೆಲ್ಲಾ ತೇವಾಂಶದಿಂದ ಕೂಡಿದೆಯಾ..? ಉಪ್ಪು, ಸೋಡಾ ಇದ್ರೆ ಸಾಕು

Facebook
Twitter
Telegram
WhatsApp

ಮಳೆಗಾಲ ಶುರುವಾಗಿದೆ. ಮಳೆಯಿಂದಾಗಿ ಹೊರಗೆ ಹೆಜ್ಜೆ ಇಡುವುದು ಕಷ್ಟ ಎಂದುಕೊಂಡರೆ ಮನೆಯ ಒಳಗೆ ಇರುವ ಗೋಡೆಗಳು, ನೆಲ ಸಂಪೂರ್ಣ ತೇವಾಂಶವನ್ನು ಹೊಂದಿರುತ್ತದೆ. ಮಳೆಗಾಲದಲ್ಲಿ ಈ ತೇವಾಂಶ ಮೈಗೆ ತಾಕದಂತೆ ನೋಡಿಕೊಳ್ಳಲು ಮ್ಯಾಟ್ ಹಾಕೋದು ಸೇರಿದಂತೆ ಹಲವು ದಾರಿಗಳನ್ನು ಹುಡುಕುತ್ತೇವೆ. ಕಡಿಮೆ ಆಗಲ್ಲ. ಆದ್ರೆ ಈಗ ಹೇಳುವ ಟಿಪ್ಸ್ ಫಾಲ್‌ ಮಾಡಿ ನೋಡಿ ಒಮ್ಮೆ.

ಕಲ್ಲು ಉಪ್ಪಿನಿಂದ ಮನೆಯ ತೇವಾಂಶ ಕಡಿಮೆ ಮಾಡಬಹುದಾಗಿದೆ. ಒಂದು ಪಾತ್ರೆಯಲ್ಲಿ ಉಪ್ಪನ್ನು ಹಾಕಿ, ಒಂದು ಮೂಲೆಯಲ್ಲಿಡಿ. ಅದು ತೇವಾಂಶವನ್ನು ಕಡಿಮೆ ಮಾಡುತ್ತದೆ.

ಮನೆಯ ಅಡುಗೆ ಕೋಣೆಯಲ್ಲಿ ಅಡಿಗೆ ಸೋಡಾ ಇದ್ದೆ ಇರುತ್ತದೆ. ಅತ್ಯಂತ ತೇವಾಂಶವಿರುವ ಪ್ರದೇಶದಲ್ಲಿ ಅಡಿಗೆ ಸೋಡಾ ತುಂಬಿದ ಬೌಲ್ ಅನ್ನು ಇರಿಸಿ. ಇದು ನಿಧಾನವಾಗಿ ತೇವಾಂಶವನ್ನು ಹೀರಿಕೊಳ್ಳುತ್ತದೆ. ಇದಲ್ಲದೇ, ಆರ್ದ್ರತೆಯನ್ನು ಕಡಿಮೆ ಮಾಡಲು ಇದ್ದಿಲು ಬಳಸಬಹುದು. ಒಂದು ಪಾತ್ರೆಯಲ್ಲಿ ಸಣ್ಣ ಇದ್ದಿಲು ತುಂಡುಗಳನ್ನು ತುಂಬಿಸಿ ಮತ್ತು ಅದರ ಮುಚ್ಚಳವನ್ನು ತೆರೆದಿಡಿ.

ಮನೆಯ ಅತ್ಯಂತ ತೇವಾಂಶದ ಪ್ರದೇಶಗಳಲ್ಲಿ ಎಕ್ಸಾಸ್ಟ್ ಫ್ಯಾನ್ಗಳನ್ನು ಫಿಟ್ ಮಾಡಬಹುದು. ಇದು ತೇವಾಂಶವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಶಾಖದಿಂದ ನಿಮಗೆ ಉತ್ತಮ ಪರಿಹಾರವನ್ನು ನೀಡುತ್ತದೆ. ಅಲ್ಲದೇ, ಮನೆಯ ಕಿಟಕಿಗಳನ್ನು ತೆರೆದಿಡಿ. ಕಿಟಕಿಗಳನ್ನು ತೆರೆಯುವುದು ನಿಮ್ಮ ಮನೆಯ ತೇವಾಂಶವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!