Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಕ್ಕಾಪಟ್ಟೆ ಮೈಗ್ರೇ‌ನ್ ಕಾಡ್ತಾ ಇದ್ಯಾ..? ಹಾಗಾದ್ರೆ ಹೀಗೆ ಮಾಡಿ..

Facebook
Twitter
Telegram
WhatsApp

 

 

ಇತ್ತಿಚಿನ ದಿನಗಳಲ್ಲಿ ಕೆಲವೊಂದಿಷ್ಟು ಕಾಯಿಲೆಗಳು ಕಾಮನ್ ಆಗಿ ಹೋಗಿದೆ. ಜೀವನ ಶೈಲಿ ಅಂತದ್ದು. ಹೆಚ್ಚಿನ ಸಮಯ ನಿದ್ದೆ ಮಾಡದೆ ಇರುವುದು, ಕೆಲಸದ ಒತ್ತಡ ಹೀಗೆ ನಾನಾ ಕಾರಣಗಳಿಂದ ಮೈಗ್ರೇನ್ ಬರುತ್ತದೆ. ಮೈಗ್ರೇನ್ ಕಾಡುವುದಕ್ಕೆ ಶುರು ಮಾಡಿದರೆ, ಆ ತಲೆನೋವನ್ನು ಸಹಿಸಿಕೊಳ್ಳುವ ಶಕ್ತಿ ಹೆಚ್ಚಾಗಿರಬೇಕಾಗುತ್ತದೆ. ಅದಕ್ಕೂ ಮುನ್ನ ತಲೆ ನೋವು ಬರದಂತೆ ನೋಡಿಕೊಳ್ಳಲು ಒಂದಷ್ಟು ಟಿಪ್ಸ್ ಇಲ್ಲಿದೆ.

* ಮುಖ್ಯವಾಗಿ ಜೀವನದ ಒತ್ತಡದಿಂದಾಗಿ ಮೈಗ್ರೇನ್ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಪ್ರತಿದಿನ ಆದಷ್ಟು 20 ನಿಮಿಷವಾದರೂ ಯೋಗಭ್ಯಾಸ ಮಾಡಿ. ಬಳಿಕ ಮೈಗ್ರೇನ್ ಕಡಿಮೆಯಾಗುತ್ತ ಬರುತ್ತದೆ.

* ಕೆಲವೊಬ್ಬರಿಗೆ ಹವಮಾನ ಬದಲಾವಣೆಯಿಂದಾಗಿಯೂ ಮೈಗ್ರೇನ್ ಸಮಸ್ಯೆ ಕಾಡುತ್ತದೆ. ಹೀಗಾಗಿ ಹೊರಗಡೆ ಓಡಾಡುವುದನ್ನು ಕಡಿಮೆ ಮಾಡಿ

* ಮೊದಲನೆಯದಾಗಿ ಒತ್ತಡದಿಂದಾನೇ ನಮ್ಮ ದೇಹಕ್ಕೆ ಹಲವು ಕಾಯಿಲೆಗಳು ಅಂಟುವುದು. ಆದಷ್ಟು ಒತ್ತಡದಿಂದ ದೂರವಿದ್ದು, ಜೀವನವನ್ನು ಖುಷಿಯಾಗಿ ಜೀವಿಸಿ. ಆಗ ಮೈಗ್ರೇನ್ ತನ್ನಿಂತಾನೇ ದೂರಾಗುತ್ತದೆ.

* ಪ್ರತಿ ದಿನ ಉತ್ತಮವಾದ ನಿದ್ದೆ ಮಾಡಿ. ಕಣ್ಣಿಗೆ, ದೇಹಕ್ಕೆ ಆರಾಮು ನೀಡಿದರೆ ಮೈಗ್ರೇನ್ ಸಮಸ್ಯೆಗೊಂದು ಪರಿಹಾರ ಸಿಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!