Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಆರ್ ಡಿಒ ದಿಂದ ಅಂತಿಮ ಹಂತದ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

---Advertisement---

ಚಿತ್ರದುರ್ಗ: ಡಿಆರ್ ಡಿಒ ದಿಂದ ಇಂದು ಮತ್ತೊಂದು ಪ್ರಯೋಗ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ಎಲ್ ಎಕ್ಸ್ ನ ಅಂತಿಮ ಹಂತದ ಲ್ಯಾಂಡಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ಮಾಡಲಾಗಿದೆ.

ಇಂದು ಬೆಳಗ್ಗೆ 7.10 ಕ್ಕೆ ಅದು ಚಿತ್ರದುರ್ಗ ಜಿಲ್ಲೆಯ ಕುದಾಪುರ ಗ್ರಾಮದಲ್ಲಿರುವ ಎಟಿಆರ್ ನಲ್ಲಿ ಮರಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ (ಆರ್ ಎಲ್ ವಿ) ಎಲ್ ಈ ಎಕ್ಸ್ ನ ಮೂರನೇ ಮತ್ತು ಅಂತಿಮ ಹಂತದ ಲ್ಯಾಂಡಿಂಗ್ ಪ್ರಯೋಗವನ್ನು ಯಶಸ್ವೀಯಾಗಿ ಪೂರ್ಣಗೊಳಿಸಿದೆ.

https://x.com/ISROSight/status/1804694291199008991?t=lYWopM2VW5e-TKU6JbOASQ&s=19

ದೃಶ್ಯಗಳಲ್ಲಿ ಆರ್ ಎಲ್ ವಿ ಆಕಾಶದಿಂದ ಶರವೇಗದಲ್ಲಿ ಹಾರುತ್ತಾ ಬಂದು ಕುದಾಪುರದ ಎಟಿಎಸ್ ನಲ್ಲಿ ಲ್ಯಾಂಡ್ ಆಗುತ್ತಿರುವ ದೃಶ್ಯ ಮೈ ನವಿರೇಳಿಸುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment