Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

Facebook
Twitter
Telegram
WhatsApp

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ ಬಾರಿ ಆರ್ಸಿಬಿಯನ್ನು ಸೋಲಿಸುವುದು ಅಷ್ಟು ಸುಲಭವಲ್ಲ.

ವಿರಾಟ್ ಕೊಹ್ಲಿ ಈಗಾಗಲೇ ಫಾರ್ಮ್ ಕಂಡುಕೊಂಡಿದ್ದಾರೆ. ದಿನೇಶ್ ಕಾರ್ತಿಕ್ ಕೂಡ ಆಕ್ಟೀವ್ ಆಗಿದ್ದಾರೆ. ಆದರೆ ಮ್ಯಾಕ್ಸ್ ವೆಲ್ ಇನ್ನು ತನ್ನ ಆಟವನ್ನೇ ತೋರಿಸದೆ ಸೈಲೆಂಟ್ ಆಗಿದ್ದಾರೆ. ಹೀಗಾಗಿ ಇಂದಿನ ಮ್ಯಾಚ್ ನಲ್ಲಿ ಮ್ಯಾಕ್ಸ್ ತನ್ನ ಆಟವನ್ನು ತೋರಿಸಲೇಬೇಕಿದೆ. ಇತ್ತ ಕ್ಯಾಮರೂನ್ ಗ್ರೀನ್ ಗೆ 17.5 ಕೋಟಿ ನೀಡಲಾಗಿದೆ. ಆದರೂ ತನ್ನ ಆಟ ತೋರಿಸುತ್ತಿಲ್ಲ.

ಗ್ಲೆನ್ ಮ್ಯಾಕ್ಸ್​ವೆಲ್​​, ಕ್ಯಾಮರೂನ್ ಗ್ರೀನ್ ಹಾಗೂ ರಜತ್ ಪಟೀದಾರ್​​​ ಅಸಲಿ ಆಟ ಆಡುವಲ್ಲಿ ಸೋತಿದ್ದಾರೆ. ಇವರ ಕಮ್​ಬ್ಯಾಕ್​​​​​​ ತಂಡಕ್ಕೆ ಅತ್ಯಗತ್ಯ. ಈಗಿನ್ನೂ ಎರಡು ಪಂದ್ಯ ಮುಗಿದಿದ್ದು, ತಪ್ಪನ್ನ ತಿದ್ದಿಕೊಳ್ಳುವತ್ತ ಮೂವರು ಗಮನ ಹರಿಸಬೇಕಿದೆ. ಹಾಗೊಂದು ವೇಳೆ ತ್ರಿಮೂರ್ತಿಗಳು ಇಂದು ಫಾರ್ಮ್​ ಕಂಡುಕೊಂಡಿದ್ದೆ ಆದ್ರೆ ಆರ್​ಸಿಬಿಯನ್ನ ಟಚ್​ ಮಾಡೋದೆ ಕಷ್ಟ. ಅಭಿಮಾನಿಗಳು ಸಹ ಇಂಥದ್ದೇ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಆದಷ್ಟು ಎಲ್ಲರೂ ಕೂಡ ತಮ್ಮ ಫಾರ್ಮ್ ಗೆ ಮರಳಬೇಕಿದೆ. ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ಅಸಲಿ ಆಟ ಶುರು ಮಾಡಿದಂತೆ ಎಲ್ಲರೂ ತಮ್ಮ ತಮ್ಮ ನಿಜವಾದ ಆಟ ಶುರು ಮಾಡಿದರೆ ಅಲ್ಲಿಗೆ ಆರ್ದಿಬಿಯನ್ನು ಟಚ್ ಮಾಡಲು ಸಾಧ್ಯವಿರುವುದಿಲ್ಲ. ಹಾಗೇ ಈ ಸಲ ಕಪ್ ನಮ್ದೆ ಆಗಲಿದೆ ಏನಂತೀರಾ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!