Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವರಿಬ್ಬರು ಮತ್ತೆ ಸಂಪುಟ ಸೇರಬೇಕೆಂಬ ಬಯಕೆ ಸರಿಯಿದೆ : ರಮೇಶ್ ಜಾರಕಿಹೊಳಿ, ಈಶ್ವರಪ್ಪ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ

Facebook
Twitter
Telegram
WhatsApp

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಮ್ಮ ಮೇಲೆ ಬಂದ ಆರೋಪಕ್ಕೆ ಸಚಿವ ಸ್ಥಾನವನ್ನೇ ತೊರೆದವರು. ಆದರೆ ಈಗ ಆರೋಪ ಮುಕ್ತರಾಗಿದ್ದು, ಮತ್ತೆ ಸಂಪುಟಕ್ಕೆ ಸೇರಲು ಸರ್ಕಸ್ ಮಾಡುತ್ತಿದ್ದಾರೆ. ಆದರೂ ಯಾವುದೇ ರೀತಿಯ ವರ್ಕೌಟ್ ಆಗಿಲ್ಲ. ಇಂದು ನಡೆದ ಚಳಿಗಾಲದ ಅಧಿವೇಶನಕ್ಕೂ ಗೈರಾಗಿ ರಹಸ್ಯ ಸಭೆ ನಡೆಸಿದ್ದರು.

ಈ ಬಗ್ಗೆ ಸದನದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ಜೊತೆಗೆ ನಾನು ಸಂಪರ್ಕದಲ್ಲಿದ್ದೇನೆ. 13 ನಿಮಿಷಗಳ ಕಾಲ ಈಶ್ವರಪ್ಪ ಬಳಿ ಮಾತನಾಡಿದ್ದೇನೆ. ವಿಧಾನಮಂಡಲ ಅಧಿವೇಶನಕ್ಕೆ ಅವರು ಬಾರದೆ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣದಿಂದ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆಂಬ ಅವರ ಬಯಕೆ ಸರಿಯಾಗಿಯೇ ಇದೆ ಎಂದಿದ್ದಾರೆ.

ಕೆಲವೊಂದು ವಿಚಾರಗಳನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ. ಅವರಿಬ್ಬರ ವಿಚಾರಕ್ಕೆ ದೆಹಲಿಯಿಂದಾನು ಸಕಾರಾತ್ಮಕವಾದದ್ದೆ ಬಂದಿದೆ. ಆ ವಿಚಾರವನ್ನು ಅವರಿಬ್ಬರ ಜೊತೆಗೆ ಕುಳಿತು ಚರ್ಚೆ ನಡೆಸುತ್ತೇನೆ ಎಂದಿದ್ದಾರೆ. ಸಚಿವ ಸ್ಥಾನಕ್ಕೆ ಸಿಪಿ ಯೋಗೀಶ್ವರ್ ಕೂಡ ಕಾಯುತ್ತಾ ಇದ್ದಾರೆ. ಮೂರು ತಿಂಗಳಾದರೂ ಸರಿಯೇ ನಾನು ಸಚಿವರಾಗಲೇಬೇಕೆಂಬುದು ಅವರ ಬಯಕೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!