Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಮೇಶ್ವರ್ ಸಿಎಂ ಆಗ್ತಾರೆ ಅನ್ನೋ ವಿಚಾರ ಅಸತ್ಯವಾಗಲ್ಲ : ಕೆ ಎನ್ ರಾಜಣ್ಣ

Facebook
Twitter
Telegram
WhatsApp

 

ತುಮಕೂರು: ಸಚಿವ ಕೆ ಎನ್ ರಾಜಣ್ಣ ಆಗಾಗ ಕೆಲವೊಂದು ವಿಚಾರಗಳನ್ನು ಹೇಳಿ ಸುದ್ದಿಯಾಗುತ್ತಲೆ ಇರುತ್ತಾರೆ. ಇದೀಗ ಸಚಿವ ಜಿ ಪರಮೇಶ್ವರ್ ಸಿಎಂ ಆಗ್ತಾರೆ ಎಂಬ ವಿಚಾರದಲ್ಲಿ ಮತ್ತೆ ಸ್ಪಷ್ಟನೆ ನೀಡಿದ್ದಾರೆ.

ಜಿ ಪರಮೇಶ್ವರ್ ಸಿಎಂ ಆಗುವ ವಿಚಾರದಲ್ಲಿ ಮಾತನಾಡಿದ ಅವರು, ನನ್ನ ಜೀವಮಾನದಲ್ಲಿ ಏನು ಹೇಳಿದ್ದೇನೋ ಅದ್ಯಾವುದು ಸುಳ್ಳಾಗಿಲ್ಲ. ನಾನು ಹೇಳಿದ ಯಾವ ಸತ್ಯವೂ ಅಸತ್ಯವಾಗಿಲ್ಲ. ಡಾ.ಪರಮೇಶ್ವರ್ ಸಿಎಂ ಆಗ್ತಾರೆ ಎಂಬ ವಿಚಾರವೂ ಅಸತ್ಯವಾಗಲ್ಲ. ಸಿದ್ದರಾಮಯ್ಯ ಅವರು ಯಾವಾಗ ಬಿಡುತ್ತಾರೋ ಅಂದು ಜಿ ಪರಮೇಶ್ವರ್ ಸಿಎಂ ಆಗುತ್ತಾರೆ ಎಂದಿದ್ದಾರೆ. ಇದರ ಜೊತೆಗೆ ನಾನು ಸಚುವನಾಗಿರೋದೆ ಸಾಕು ಡಿಸಿಎಂ ಹುದ್ದೆ ಬೇಡ ಎಂದೇ ಹೇಳಿದ್ದಾರೆ.

ದಲಿತ ಸಿಎಂ ಎಂಬ ವಿಚಾರ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲಾ ಚರ್ಚೆಗೆ ಬರುತ್ತೆ. ಸಾಕಷ್ಟು ಒತ್ತಡಗಳು ಕೇಳಿ ಬರುತ್ತವೆ. ಆದರೆ ದಲಿತ ಸಿಎಂ ಇನ್ನು ಚಾಲ್ತಿಗೆ ಬಂದಿಲ್ಲ. ಇದೀಗ ಕೆ ಎನ್ ರಾಜಣ್ಣ ನೀಡಿದ ಸ್ಪಷ್ಟನೆ ಹಲವು ಚರ್ಚೆಗಳಿಗೆ ಗ್ರಾಸವಾಗಬಹುದು. ಪರಮೇಶ್ವರ್ ಅವರಿಗೂ ಸಿಎಂ ಆಗಬೇಕಮಬ ಅಭಿಲಾಷೆ ಇದೆ. ಇದೆ ಬೆನ್ನಲ್ಲೇ ರಾಜಣ್ಣ ಕೂಡ ಪರಮೇಶ್ವರ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಹುದ್ದೆಗಾಗಿ ಕಿತ್ತಾಟ ನಡೆಯುತ್ತಿದೆ. ಇದರ ಮಧ್ಯೆ ದಲಿತ ಸಿಎಂ ವಿಚಾರ ಯಾವ ರೀತಿ ವಾಲುತ್ತೋ ಗೊತ್ತಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

error: Content is protected !!