ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಹಾವೇರಿ: ಚುನಾವಣೆ ಪ್ರಚಾರ ಜೋರಾಗ್ತಾ ಇದೆ. ಜನರನ್ನು ಸೆಳೆಯುವುದಕ್ಕೆ ಗಿಫ್ಟ್ ಪಾಲಿಟಿಕ್ಸ್ ಪ್ರಯೋಗ ಮಾಡ್ತಾ ಇದ್ದಾರೆ. ಕೆಲ ರಾಜಕಾರಣಿಗಳ ಮನೆಯಲ್ಲೆಲ್ಲಾ ಗಿಫ್ಟ್ ಗಳೇ ತುಂಬಿ ಹೋಗಿದೆ. ಇದೀಗ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಮನೆಯಲ್ಲೂ ಗಿಫ್ಟ್ ಗಳು ಪತ್ತೆಯಾಗಿದ. ಅದು ಒಂದಲ್ಲ ಎರಡಲ್ಲ ಬರೋಬ್ಬರಿ 30-40ಲಕ್ಷ ಮೌಲ್ಯದ ಉಡುಗೊರೆಯಾಗಿದೆ.
ರಾಣೆಬೆನ್ನೂರು ಪಟ್ಟಣದ ಬೀರೇಶ್ವರ ನಗರದಲ್ಲಿರುವ ಆರ್ ಶಂಕರ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸೀರೆ ಬಾಕ್ಸ್, ತಟ್ಟೆ ಲೋಡ, ಬ್ಯಾಗ್ ಗಳು ಪತ್ತೆಯಾಗಿದೆ. ಈ ಎಲ್ಲಾ ಗಿಫ್ಟ್ ಗಳ ಮೇಲೆ ಆರ್ ಶಂಕರ್ ಅವರ ಭಾವಚಿತ್ರವನ್ನು ಮುದ್ರಿಸಲಾಗಿದೆ. ಎಲ್ ಕೆಜಿ ಯಿಂದ ಹಿಡಿದು ಡಿಗ್ರಿ ವಿದ್ಯಾರ್ಥಿಗಳ ತನಕ ನೀಡುವ ಬ್ಯಾಗ್ ಗಳು ಪತ್ತೆಯಾಗಿದೆ.
ಐಟಿ ಅಧಿಕಾರಿಗಳು 6 ಸಾವಿರ ಸೀರೆಗಳು, 9 ಸಾವಿರ ಬ್ಯಾಗ್ ಗಳು ಸೇರಿದಂತೆ 30-40 ಲಕ್ಷ ಬೆಲೆಬಾಳುವ ಗೃಹಪಯೋಗಿ ವಸ್ತುಗಲಕನ್ನು ವಶಕ್ಕೆ ಪಡೆದಿದ್ದಾರೆ. ಇದೆಲ್ಲದರ ಬಿಲ್, ಸ್ಟಾಕ್ ಚೆಕ್ ಮಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್