Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2023ಕ್ಕೆ ನಮ್ಮ ಮನೆ ಬಾಗಿಲಿಗೆ ಬರಲೇಬೇಕು : ಸಮ್ಮಿಶ್ರ ಸರ್ಕಾರದ ಸುಳಿವು ಕೊಟ್ಟರಾ ಕುಮಾರಸ್ವಾಮಿ..?

Facebook
Twitter
Telegram
WhatsApp

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಬಾರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಒಂದಷ್ಟು ಶಾಸಕರು ಆಪರೇಷನ್ ಎಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಗೊತ್ತೇ ಇದೆ. ಆದರೆ ಅದು ಹಲಕೆಯ ವಿಚಾರವಾಗಿದೆ. ಈಗ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರುಗೆ ಸವಾಲು ಹಾಕಿ, ಮುಂದೆಯೂ ಸಮ್ಮಿಶ್ರ ಸರ್ಕಾರ ಬರಲಿದೆ ಎಂದಬ ಸುಳಿವು ನೀಡಿದ್ದಾರೆ.

ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹಾಗೂ ಕಂದಾಯ ಸಚಿವ ಆರ್ ಅಶೋಕ್ ವಿರುದ್ಧ ಏನವಚನದಲ್ಲಿಯೇ ರೈಸ್ ಆಗಿರುವ ಕುಮಾರಸ್ವಾಮಿ, ಅವಬ್ಯಾರೋ ಜೋಳಿಗೆ ಹಿಡಿದುಕಿಂಡು ಓಡಾಡೋನು ಏನೋ ಹೇಳಿದ್ದಾನೆ‌. ಕರ್ನಾಟಕಕ್ಕೂ ನಿನಗೂ ಏನು ಸಂಬಂಧ..? ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು..? ಮಿಸ್ಟರ್ ಸಂತೋಷ್ ಕರ್ನಾಟಕದ ಹಣವನ್ನು ಲೂಟಿ ಹೊಡೆದು ಕೊಂಡೊಯ್ದಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ನಿಮ್ಮ ಪ್ರಧಾನಿಗೆ ಕೇಳಿ ನಮ್ಮ ಕುಟುಂಬದ ಬಗ್ಗೆ ಏನು ಅಂತ ಹೇಳುತ್ತಾರೆ. ನರೇಂದ್ರ ಮೋದಿಯವರ ಹೆಸರೇಳಿಕೊಂಡು ಹೊಟ್ಟೆಪಾಡು ಮಾಡಿಕೊಂಡು ಇರುವುದು ನೀನು. ನಾವೂ ಗೆಲ್ಲಲಿ ಅಥವಾ ಸೋಲಲಿ ಜನಗಳ ಜೊತೆಗೆ ಹೋರಾಟ‌ ಮಾಡಿಕೊಂಡು ಬಂದಿದ್ದೇವೆ. ಲಘುವಾಗಿ ನಮ್ಮ ಪಕ್ಷದ ಬಗ್ಗೆ ಮಾತನಾಡಬೇಡಿ. 2023ಕ್ಕೆ ಮಿಸ್ಟರ್ ಸಂತೋಷ್, ಮಿಸ್ಟರ್ ಅಶೋಕ್ ಜನತಾದಳದ ಹತ್ತಿರಕ್ಕೆ ಬರಲೇಬೇಕು, ನಮ್ಮ ಮನೆ ಬಾಗಿಲನ್ನು ಬಡಿಯಲೇಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!