ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಬಾರಿ ಮಾಡಿಕೊಂಡಿದ್ದ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಒಂದಷ್ಟು ಶಾಸಕರು ಆಪರೇಷನ್ ಎಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಗೊತ್ತೇ ಇದೆ. ಆದರೆ ಅದು ಹಲಕೆಯ ವಿಚಾರವಾಗಿದೆ. ಈಗ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರುಗೆ ಸವಾಲು ಹಾಕಿ, ಮುಂದೆಯೂ ಸಮ್ಮಿಶ್ರ ಸರ್ಕಾರ ಬರಲಿದೆ ಎಂದಬ ಸುಳಿವು ನೀಡಿದ್ದಾರೆ.
ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹಾಗೂ ಕಂದಾಯ ಸಚಿವ ಆರ್ ಅಶೋಕ್ ವಿರುದ್ಧ ಏನವಚನದಲ್ಲಿಯೇ ರೈಸ್ ಆಗಿರುವ ಕುಮಾರಸ್ವಾಮಿ, ಅವಬ್ಯಾರೋ ಜೋಳಿಗೆ ಹಿಡಿದುಕಿಂಡು ಓಡಾಡೋನು ಏನೋ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನು ಸಂಬಂಧ..? ಕರ್ನಾಟಕಕ್ಕೆ ನಿಮ್ಮ ಕೊಡುಗೆ ಏನು..? ಮಿಸ್ಟರ್ ಸಂತೋಷ್ ಕರ್ನಾಟಕದ ಹಣವನ್ನು ಲೂಟಿ ಹೊಡೆದು ಕೊಂಡೊಯ್ದಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ನಿಮ್ಮ ಪ್ರಧಾನಿಗೆ ಕೇಳಿ ನಮ್ಮ ಕುಟುಂಬದ ಬಗ್ಗೆ ಏನು ಅಂತ ಹೇಳುತ್ತಾರೆ. ನರೇಂದ್ರ ಮೋದಿಯವರ ಹೆಸರೇಳಿಕೊಂಡು ಹೊಟ್ಟೆಪಾಡು ಮಾಡಿಕೊಂಡು ಇರುವುದು ನೀನು. ನಾವೂ ಗೆಲ್ಲಲಿ ಅಥವಾ ಸೋಲಲಿ ಜನಗಳ ಜೊತೆಗೆ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಲಘುವಾಗಿ ನಮ್ಮ ಪಕ್ಷದ ಬಗ್ಗೆ ಮಾತನಾಡಬೇಡಿ. 2023ಕ್ಕೆ ಮಿಸ್ಟರ್ ಸಂತೋಷ್, ಮಿಸ್ಟರ್ ಅಶೋಕ್ ಜನತಾದಳದ ಹತ್ತಿರಕ್ಕೆ ಬರಲೇಬೇಕು, ನಮ್ಮ ಮನೆ ಬಾಗಿಲನ್ನು ಬಡಿಯಲೇಬೇಕು ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…