Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಚಾರದಿಂದ ಗೆದ್ದಿಲ್ಲ.. ಇಲ್ಲಿಂದ ಹೋದ ಹಣದಿಂದ ಗೆದ್ದಿದೆ ; ತೆಲಂಗಾಣದ ಕಾಂಗ್ರೆಸ್ ಗೆಲುವಿನ ಬಗ್ಗೆ ಹೆಚ್ಡಿಕೆ ರಿಯಾಕ್ಷನ್

Facebook
Twitter
Telegram
WhatsApp

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಅನೌನ್ಸ್ ಮೆಂಟ್ ಒಂದೇ ಬಾಕಿ ಇದೆ. ಈ ಗೆಲುವಿನ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದ್ದು, ಎರಡು ರಾಜ್ಯದಲ್ಲಿ ಬಿಜೆಪಿ ಎರಡು ರಾಜ್ಯದಲ್ಲಿ ಕಾಂಗ್ರೆಸ್ ಎಂದು ಎಕ್ಸಿಟ್ ಪೋಲ್ ಹೇಳಿತ್ತು. ಆದರೆ ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಶಕ್ತಿಯೇ ಇಲ್ಲ ಎಂದಿದ್ದಾರೆ.

 

ತೆಲಂಗಾಣದಲ್ಲಿ ರಾಜ್ಯ ನಾಯಕರು ಪ್ರಚಾರ ಮಾಡಿದ್ದರಿಂದ ಗೆದ್ದಿಲ್ಲ, ಬದಲಿಗೆ ಇಲ್ಲಿಂದ (ಕರ್ನಾಟಕದಿಂದ) ರವಾನೆಯಾದ ಹಣದಿಂದ ಕಾಂಗ್ರೆಸ್ ಗೆದ್ದಿದೆ. ಜೊತೆಗೆ ನಾನಾ ರೀತಿಯ ತೀರ್ಮಾನಗಳಿಂದ ಕಾಂಗ್ರೆಸ್ ಗೆದ್ದಿದೆ. ಲೋಕಸಭಾ ಚುನಾವಣೆಯ ಬಳಿಕ ತೆಲಂಗಾಣದಲ್ಲಿ ಏನಾಗುತ್ತೆ ಎಂಬುದನ್ನು ನೋಡೋಣಾ. ನಿಖರ ಮಾಹಿತಿ ಬಂದ ಬಳಿಕ ಮಾತನಾಡೋಣಾ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

 

ಕರ್ನಾಟಕದ ಗೆಲುವುನ ಬಳಿಕ ತೆಲಂಗಾಣದ ಗೆಲುವಿಗಾಗಿ ಕಾಂಗ್ರೆಸ್ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಕರ್ನಾಟಕದಿಂದಲೂ ನಾಯಕರು ತೆಲಂಗಾಣಕ್ಕೆ ಹೋಗಿ ಪ್ರಚಾರ ಕಾರ್ಯ ಮಾಡಿದ್ದಾರೆ. ಹೀಗಾಗಿ ಈ ಬಾರಿಯ ಗೆಲುವುದು ನಮ್ಮದೇ ಎಂದು ಕಾಂಗ್ರೆಸ್ ಬೀಗಿತ್ತು. ಅದತಂತೆ ತೆಲಂಗಾಣ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಕಾಂಗ್ರೆಸ್ ಮುಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!