Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಚಾರದಿಂದ ಗೆದ್ದಿಲ್ಲ.. ಇಲ್ಲಿಂದ ಹೋದ ಹಣದಿಂದ ಗೆದ್ದಿದೆ ; ತೆಲಂಗಾಣದ ಕಾಂಗ್ರೆಸ್ ಗೆಲುವಿನ ಬಗ್ಗೆ ಹೆಚ್ಡಿಕೆ ರಿಯಾಕ್ಷನ್

---Advertisement---

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಅನೌನ್ಸ್ ಮೆಂಟ್ ಒಂದೇ ಬಾಕಿ ಇದೆ. ಈ ಗೆಲುವಿನ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದ್ದು, ಎರಡು ರಾಜ್ಯದಲ್ಲಿ ಬಿಜೆಪಿ ಎರಡು ರಾಜ್ಯದಲ್ಲಿ ಕಾಂಗ್ರೆಸ್ ಎಂದು ಎಕ್ಸಿಟ್ ಪೋಲ್ ಹೇಳಿತ್ತು. ಆದರೆ ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಶಕ್ತಿಯೇ ಇಲ್ಲ ಎಂದಿದ್ದಾರೆ.

 

ತೆಲಂಗಾಣದಲ್ಲಿ ರಾಜ್ಯ ನಾಯಕರು ಪ್ರಚಾರ ಮಾಡಿದ್ದರಿಂದ ಗೆದ್ದಿಲ್ಲ, ಬದಲಿಗೆ ಇಲ್ಲಿಂದ (ಕರ್ನಾಟಕದಿಂದ) ರವಾನೆಯಾದ ಹಣದಿಂದ ಕಾಂಗ್ರೆಸ್ ಗೆದ್ದಿದೆ. ಜೊತೆಗೆ ನಾನಾ ರೀತಿಯ ತೀರ್ಮಾನಗಳಿಂದ ಕಾಂಗ್ರೆಸ್ ಗೆದ್ದಿದೆ. ಲೋಕಸಭಾ ಚುನಾವಣೆಯ ಬಳಿಕ ತೆಲಂಗಾಣದಲ್ಲಿ ಏನಾಗುತ್ತೆ ಎಂಬುದನ್ನು ನೋಡೋಣಾ. ನಿಖರ ಮಾಹಿತಿ ಬಂದ ಬಳಿಕ ಮಾತನಾಡೋಣಾ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

 

ಕರ್ನಾಟಕದ ಗೆಲುವುನ ಬಳಿಕ ತೆಲಂಗಾಣದ ಗೆಲುವಿಗಾಗಿ ಕಾಂಗ್ರೆಸ್ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಕರ್ನಾಟಕದಿಂದಲೂ ನಾಯಕರು ತೆಲಂಗಾಣಕ್ಕೆ ಹೋಗಿ ಪ್ರಚಾರ ಕಾರ್ಯ ಮಾಡಿದ್ದಾರೆ. ಹೀಗಾಗಿ ಈ ಬಾರಿಯ ಗೆಲುವುದು ನಮ್ಮದೇ ಎಂದು ಕಾಂಗ್ರೆಸ್ ಬೀಗಿತ್ತು. ಅದತಂತೆ ತೆಲಂಗಾಣ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಕಾಂಗ್ರೆಸ್ ಮುಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment