Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ಶಾಲೆಯಲ್ಲಿ ಹೆಣ್ಣು ಮಕ್ಕಳನ್ನ ತಡೆದಿದ್ದು ಅಮಾನವೀಯ : ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು: ಹಿಜಾಬ್ ವರ್ಸಸ್ ಕೇಸರಿ ಶಾಲು ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೇಸರ ಹೊರಹಾಕಿದ್ದಾರೆ. ಹೆಣ್ಣು‌ಮಕ್ಕಳನ್ನ ಹಾಗೇ ಗೇಟಿನ ಆಚೆ ನಿಲ್ಲಿಸುವುದಿ ಅಮಾನವೀಯ ಘಟನೆ ಎಂದಿದ್ದಾರೆ.

ಹಿಜಬ್ ಧರಿಸುವುದು ಅವರ ಮೂಲಭೂತ ಹಕ್ಕು. ಸಾಕಷ್ಟು ವರ್ಷಗಳಿಂದ ಇದು ನಡೆದುಕೊಂಡು ಬಂದಿದೆ. ಸಮವಸ್ತ್ರ ಕಡ್ಡಾಯ ಅಂತ ಸರ್ಕಾರ ಎಲ್ಲಿಯೂ ಮಾಡಿಲ್ಲ. ಅದು ಸರ್ಕಾರಿ ಕಾಲೇಜು. ಆ ಕಾಲೇಜಿನಲ್ಲಿ ಗೇಟ್ ಹಾಕಿ ಪ್ರಾಂಶುಪಾಲರು ಒಳಗೆ ಬಿಟ್ಟಿಲ್ಲ. ಮೂಲಭೂತಿನ ಹಕ್ಕಿನ ಉಲ್ಲಂಘನೆಯಾಗಿದೆ.

ಅವನ್ಯಾವನೋ ಶಾಸಕ ರಘುಪತಿ ಭಟ್ ಅಂತೆ. ಆತ ಹೇಳಿದನಂತೆ ಇವನು ತಡೆದನಂತೆ. ಅವನು ಯಾರು ಹೇಳೋಕೆ ಯೂನಿಫಾರ್ಮ್ ತನ್ನಿ ಅಂತ. ಇದು ಮುಸ್ಲಿಂ ಹೆಣ್ಣು ಮಕ್ಕಳ‌ ವಿದ್ಯಾಭ್ಯಾಸ ತಡೆಯುವ ಯತ್ನವಾಗಿದೆ. ಈ ಬೆಳವಣಿಗೆ ಸಂವಿಧಾನದ ವಿರೋಧಿ ನಡೆ. ಕೇಸರಿ ಶಾಲು ಹಾಕಿಕೊಂಡು‌ ಬಂದಿದ್ದರ ಉದ್ದೇಶವಾದರೂ ಏನಿತ್ತು..? ಮೊದಲು ಆ ಪ್ರಿನ್ಸಿಪಾಲರನ್ನ ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!