ಸರ್ಕಾರಿ ಶಾಲೆಯಲ್ಲಿ ಹೆಣ್ಣು ಮಕ್ಕಳನ್ನ ತಡೆದಿದ್ದು ಅಮಾನವೀಯ : ಸಿದ್ದರಾಮಯ್ಯ

 

ಬೆಂಗಳೂರು: ಹಿಜಾಬ್ ವರ್ಸಸ್ ಕೇಸರಿ ಶಾಲು ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೇಸರ ಹೊರಹಾಕಿದ್ದಾರೆ. ಹೆಣ್ಣು‌ಮಕ್ಕಳನ್ನ ಹಾಗೇ ಗೇಟಿನ ಆಚೆ ನಿಲ್ಲಿಸುವುದಿ ಅಮಾನವೀಯ ಘಟನೆ ಎಂದಿದ್ದಾರೆ.

ಹಿಜಬ್ ಧರಿಸುವುದು ಅವರ ಮೂಲಭೂತ ಹಕ್ಕು. ಸಾಕಷ್ಟು ವರ್ಷಗಳಿಂದ ಇದು ನಡೆದುಕೊಂಡು ಬಂದಿದೆ. ಸಮವಸ್ತ್ರ ಕಡ್ಡಾಯ ಅಂತ ಸರ್ಕಾರ ಎಲ್ಲಿಯೂ ಮಾಡಿಲ್ಲ. ಅದು ಸರ್ಕಾರಿ ಕಾಲೇಜು. ಆ ಕಾಲೇಜಿನಲ್ಲಿ ಗೇಟ್ ಹಾಕಿ ಪ್ರಾಂಶುಪಾಲರು ಒಳಗೆ ಬಿಟ್ಟಿಲ್ಲ. ಮೂಲಭೂತಿನ ಹಕ್ಕಿನ ಉಲ್ಲಂಘನೆಯಾಗಿದೆ.

ಅವನ್ಯಾವನೋ ಶಾಸಕ ರಘುಪತಿ ಭಟ್ ಅಂತೆ. ಆತ ಹೇಳಿದನಂತೆ ಇವನು ತಡೆದನಂತೆ. ಅವನು ಯಾರು ಹೇಳೋಕೆ ಯೂನಿಫಾರ್ಮ್ ತನ್ನಿ ಅಂತ. ಇದು ಮುಸ್ಲಿಂ ಹೆಣ್ಣು ಮಕ್ಕಳ‌ ವಿದ್ಯಾಭ್ಯಾಸ ತಡೆಯುವ ಯತ್ನವಾಗಿದೆ. ಈ ಬೆಳವಣಿಗೆ ಸಂವಿಧಾನದ ವಿರೋಧಿ ನಡೆ. ಕೇಸರಿ ಶಾಲು ಹಾಕಿಕೊಂಡು‌ ಬಂದಿದ್ದರ ಉದ್ದೇಶವಾದರೂ ಏನಿತ್ತು..? ಮೊದಲು ಆ ಪ್ರಿನ್ಸಿಪಾಲರನ್ನ ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

suddionenews

Recent Posts

ಹಿರಿಯೂರು : ಕಾರು – ಲಾರಿ ಡಿಕ್ಕಿ : ಓರ್ವ ಸಾವು

ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…

6 hours ago

ದುಡಿಯುವ ಕೈಗಳಿಗೆ ಕೆಲಸ ಕೊಡಿ: ಕೂಲಿ ಕಾರ್ಮಿಕರ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

6 hours ago

ಮದಕರಿಪುರ ಕೆರೆ ಹೊಳು ತೆಗೆಯುವ ಕಾರ್ಯಕ್ಕೆ ಶಾಸಕ ವಿರೇಂದ್ರ ಪಪ್ಪಿ ಚಾಲನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

6 hours ago

9ನೇ ತರಗತಿ‌ ಮಕ್ಕಳಿಗೆ ಬಂಪರ್ ಆಫರ್ ; ಬಾಹ್ಯಾಕಾಶದಲ್ಲಿ ಆಸಕ್ತಿ ಇದ್ದರೆ ಇಲ್ಲಿದೆ ಅವಕಾಶ

ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ…

7 hours ago

ದುಶ್ಚಟಗಳಿಂದ ದೂರವಿರಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ : ನಗರಸಭೆ ಅಧ್ಯಕ್ಷೆ ಸುಮಿತಾ ಕರೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago

ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ಪಿಳ್ಳೇಕೆರೆನಹಳ್ಳಿ ಕುಮಾರ್‌ಗೆ ಶ್ರದ್ಧಾಂಜಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago