Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

---Advertisement---

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು. ಬಿಗ್ ಬಾಸ್ ನಿಂದ ಬಂದ ಮೇಲೆ ಸಂಗೀತಾ ಶೃಂಗೇರಿ ಖ್ಯಾತಿ ಇನ್ನಷ್ಟು ಜಾಸ್ತಿಯಾಗಿದೆ. ಸಿನಿಮಾಗಳನ್ನು ಮಾಡುತ್ತಿದ್ದಾಗ ಗುರುತಿಸುವುದಕ್ಕಿಂತ ಕೊಂಚ ಹೆಚ್ಚೇ ಆಗಿದೆ. ಇದೇ ಖ್ಯಾತಿ ಅವರ ಹುಟ್ಟು ಹಬ್ಬಕ್ಕೆ ಅತಿಯಾದ ಉಡುಗೊರೆಗಳನ್ನು ನೀಡುವಂತೆ ಮಾಡಿದೆ.

ಇತ್ತಿಚೆಗಷ್ಟೇ ಅವರ ಹುಟ್ಟುಹಬ್ಬವನ್ನು ಮನೆಯವರು ಸರ್ಪೈಸ್ ಆಗಿ ಮಾಡಿದ್ದರು. ಬಿಗ್ ಬಾಸ್ ಸ್ನೇಹಿತರು, ಕುಟುಂಬಸ್ಥರೆಲ್ಲಾ ಸೇರಿಕೊಂಡು ಎಂಜಾಯ್ ಮಾಡಿದ್ದರು. ಹುಟ್ಟುಹಬ್ಬದ ಸೆಲೆಬ್ರೇಷನ್ ದಿನವೇ ಅಪಾರವಾದ ಉಡುಗೊರೆಗಳನ್ನು ಸ್ನೇಹಿತರು ನೀಡಿದ್ದರು. ಆದರೆ ಸಂಗೀತಾಗೆ ಕೊರಿಯರ್ ಮೂಲಕವೂ ಗಿಫ್ಟ್ ಗಳು ಸಿಗುತ್ತಿರುವುದು ಬಹಳ ಕುತೂಹಲಕಾರಿಯಾಗಿದೆ.

ವಾರಾನುಗಟ್ಟಲೇ ಯಾವ ಸ್ಟಾರ್ ಗಳ ಹುಟ್ಟುಹಬ್ಬವನ್ನು ಇಷ್ಟು ಕ್ರೇಜ್ ನಿಂದ ಆಚರಿಸುವುದಿಲ್ಲ. ಆದರೆ ಸಂಗೀತಾಗಿರುವ ಅಭಿಮಾನಿ ಬಳಗ ವಿಭಿನ್ನವಾಗಿಯೇ ಯೋಚನೆ ಮಾಡುತ್ತಿದೆ. ಬರ್ತ್ ಡೇ ಮುಗಿದು ಒಂದು ವಾರವಾದರೂ ಗಿಫ್ಟ್ ಗಳ ಸುರಿಮಳೆ ಸುರಿಯುತ್ತಿದೆ. ಬಳೆ, ಕಾಲು ಚೈನು, ಸರ, ಸೀರೆಗಳನ್ನೇ ಹೆಚ್ಚು ಜನ ಉಡುಗೊರೆಯಾಗಿ ನೀಡುತ್ತಿದ್ದಾರೆ. ಕೊರಿಯರ್ ಮೂಲಕ ಸೀರೆಗಳನ್ನು ಕಳುಹಿಸುತ್ತಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ಸಿಂಹಿಣಿ ಎಂದೇ ಕರೆಯುತ್ತಾರೆ. ಇದೀಗ ಅಭಿಮಾನಿಗಳ ಅಪಾರವಾದ ಪ್ರೀತಿ, ಕಾಳಜಿಗೆ ಸಂಗೀತಾ ಕಣ್ಣು, ಮನಸ್ಸು ತುಂಬಿದೆ. ಉಡುಗೊರೆಯನ್ನೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಹಾಕಿ, ಧನ್ಯವಾದ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...