Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಗದೀಶ್ ಶೆಟ್ಟರ್ ಗೂ ಟಿಕೆಟ್ ನಿರಾಕರಣೆ: ಹೈಕಮಾಂಡ್ ವಿರುದ್ಧ ಬೇಸರಗೊಂಡು ರಾಜಕೀಯದ ಬಗ್ಗೆ ಶೆಟ್ಟರ್ ಹೇಳಿದ್ದೇನು..?

Facebook
Twitter
Telegram
WhatsApp

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೂ ಟಫ್ ಕಾಂಪಿಟೇಷನ್ ಇದೆ. ಹೀಗಾಗಿ ಈ ಬಾರಿಯ ಗೆಲುವಿಗಾಗಿ ಬಿಜೆಪಿ ಹೈಕಮಾಂಡ್ ಅಳೆದು ತೂಕಿ ಟಿಕೆಟ್ ನೀಡುವತ್ತ ಚಿತ್ತ ಹರಿಸಿದೆ. ಗೆಲ್ಲುವ ಕುದುರೆಗಳಿಗಷ್ಟೇ ಮಣೆ ಹಾಕಲು ಹೊರಟಿದ್ದಾರೆ. ಹಳಬರಿಗೆ ಟಿಕೆಟ್ ನಿರಾಕರಿಸಲು ಹೊರಟಿದ್ದಾರೆ.

ಆದ್ರೆ ಹೈಕಮಾಂಡ್ ನ ಈ ನಿರ್ಧಾರ ಕೆಲ ಹಿರಿಯ ನಾಯಕರಿಗೆ ಬೇಸರ ತರಿಸಿದೆ. ಈಗಾಗಲೇ ಕೆ‌ಎಸ್ ಈಶ್ವರಪ್ಪ ಅವರು ರಾಜೀನಾಮೆ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೈಕಮಾಂಡ್ ನಿರ್ಧಾರಕ್ಕೆ ಬೇಸರ ಮಾಡಿಕೊಂಡಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವರಿಷ್ಠರಿಂದ ನನಗೂ ಫೋನ್ ಬಂದಿತ್ತು. ಈ ಬಾರಿ ಬೇರೆಯವರಿಗೆ ಅವಕಾಶ ನೀಡುವಂತೆ ಕೇಳಿದ್ದಾರೆ. ನಾನು ಒಂದು ಪ್ರಶ್ನೆ ಕೇಳಿದ್ದೀನಿ. ಪ್ರತಿ ಸಾರಿ 25 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದೇನೆ. ಸರ್ವೇ ಮಾಡಿದಾಗಲೂ ನನ್ನ ಪರವೇ ಅಭಿಪ್ರಾಯ ಬಂದಿದೆ. ನನ್ನ ರಾಜಕೀಯದಲ್ಲಿ ಕಪ್ಪು ಚುಕ್ಕೆಗಳಿಲ್ಲ, ಭ್ರಷ್ಟಾಚಾರ ಆರೋಪಗಳಿಲ್ಲ. ಹೈಕಮಾಂಡ್ ಮಾತಿನಿಂದ ನನಗೆ ಬೇಸರವಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ, ಬುಧವಾರ ರಾಶಿ ಭವಿಷ್ಯ -ಮೇ-1,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

error: Content is protected !!