Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಗೆ ಮರಳಿದ ಜಗದೀಶ್ ಶೆಟ್ಟರ್ : ಕಾಂಗ್ರೆಸ್ ಗೆ ಶಾಕ್ : ಶೆಟ್ಟರ್ ಹೇಳಿದ್ದೇನು..?

Facebook
Twitter
Telegram
WhatsApp

 

ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿದ್ದರು. ಇದೀಗ ಮರಳಿ ಗೂಡಿಗೆ ಸೇರಿದ್ದು, ಬಿಎಸ್ವೈ ನೇತೃತ್ವದಲ್ಲಿ ಮತ್ತೆ ವಾಪಾಸ್ ಬಿಜೆಪಿಗೆ ಬಂದಿದ್ದಾರೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೂಡ ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

 

ಬಿಜೆಪಿಗೆ ಸೇರಿದ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಇದು ಸಂತಸದ ಸಂಗತಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದಾಗಿನಿಂದ ಕಾರ್ಯಕರ್ತರು, ಮುಖಂಡರು ಎಲ್ಲರ ಅಪೇಕ್ಷೆ ಇತ್ತು ವಾಪಾಸ್ ಬಿಜೆಪಿಗೆ ಬರಬೇಕು ಎಂಬುದು. ನಮ್ಮ ಹೈಕಮಾಂಡ್ ನಾಯಕರಿಗೂ ಆ ಅಪೇಕ್ಷೆ ಇತ್ತು. ಹೈಕಮಾಂಡ್ ನಾಯಕರು ಇಂದು ಮಾತನಾಡಿದಾಗ ಬಹಳ ಗೌರವದಿಂದ ನಡೆಸಿಕೊಂಡಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ನಾನು ವಾಪಾಸ್ ಬಂದಿರುವುದು ಬಹಳ ಖುಷಿ. ಕಾಂಗ್ರೆಸ್ ನಿಂದ ವಿಧಾನಪರಿಷತ್ ಸದಸ್ಯನಾಗಿದ್ದೀನಿ. ಈಗಾಗಲೇ ಸಭಾಪತಿ ಅವರಿಗೆ ಮನವಿ ಮಾಡಿದ್ದೀನಿ. ರಾಜೀನಾಮೆಯನ್ನು ಸ್ವೀಕರಿಸಲು ಮನವಿ ಮಾಡಿದ್ದೇನೆ.

ಇವತ್ತು ದೇಶದ ಮುಂದೆ ಇರುವುದು ದೇಶದ ಹಿತರಕ್ಷಣೆ. ನಮ್ಮ ಪ್ರಧಾನಿ‌ ಮೋದಿಯವರು ಇಡೀ ಜಗತ್ತಿನಲ್ಲಿ ಶಕ್ತಿ ವೃದ್ದಿಸಲು ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಈ ಮೂಲಕ ಹೇಳುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!