Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೈಲು ಪಾಲಾಗಿರುವ ಶಾಸಕ ಮುನಿರತ್ನಗೆ ಜಾಮೀನು ನೀಡಬಾರದು : ಜಯಣ್ಣ ಮೊಗಲಹಳ್ಳಿ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಗುತ್ತಿಗೆದಾರ ಲಂಚ ನೀಡಲಿಲ್ಲ ಎನ್ನುವ ಕಾರಣಕ್ಕಾಗಿ ಮನೆಗೆ ಕರೆಸಿಕೊಂಡು ಅವಾಚ್ಯ ಶಬ್ಬಗಳಿಂದ ನಿಂದಿಸಿ ಜೈಲು ಪಾಲಾಗಿರುವ ಆರ್.ಆರ್.ನಗರ ಶಾಸಕ ಮುನಿರತ್ನನಿಗೆ ಜಾಮೀನು ನೀಡಬಾರದೆಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎಸ್.ಜಯಣ್ಣ ಒತ್ತಾಯಿಸಿದ್ದಾರೆ.

ಬಿಜೆಪಿ. ಪಕ್ಷ ಅಧಿಕಾರದಲ್ಲಿದ್ದಾಗ ನಲವತ್ತು ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದುದನ್ನು ಸಾಬೀತುಪಡಿಸಿರುವ ಶಾಸಕ ಮುನಿರತ್ನ ಒಲೆಯರಿಗೆ ಅವಮಾನವಾಗುವ ರೀತಿಯಲ್ಲಿ ಗುತ್ತಿಗೆದಾರನನ್ನು ಬೈದಿರುವುದಲ್ಲದೆ ಜಾತಿ ನಿಂದನೆ ಮಾಡಿರುವುದರಿಂದ ಅಟ್ರಾಸಿಟಿ ಕೇಸು ದಾಖಲಿಸಿ ಜೈಲಿನಿಂದ ಹೊರಗೆ ಬರಲು ಅವಕಾಶ ನೀಡಬಾರದು.

ಒಕ್ಕಲಿಗ ಜನಾಂಗಕ್ಕೆ ಸೇರಿದ ಗುತ್ತಿಗೆದಾರನಿಗೆ ಮೂವತ್ತು ಪರ್ಸೆಂಟ್ ಲಂಚ ನೀಡುವಂತೆ ಬೆದರಿಸಿ ಕೊಲೆ ಮಾಡುವುದಾಗಿ ಧಮ್ಕಿ ಹಾಕಿರುವುದು ಯಾವ ನ್ಯಾಯ ?ಇಂತಹ ಶಾಸಕನನ್ನು ಬಿಜೆಪಿ ಯಿಂದ ಉಚ್ಚಾಟಿಸಬೇಕೆಂದು ಜಯಣ್ಣ ಮೊಗಲಹಳ್ಳಿ ಆಗ್ರಹಿಸಿದ್ದಾರೆ.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment