Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನಾರ್ದನ ರೆಡ್ಡಿ ಪಕ್ಷ ಸ್ಥಾಪಿಸಿದ್ದಕ್ಕೆ ಟಾರ್ಗೆಟ್ ಅಗಿದ್ದಾರಾ..? : ಸೋಮಶೇಖರ್ ರೆಡ್ಡಿ ಹೇಳಿದ್ದೇನು..?

Facebook
Twitter
Telegram
WhatsApp

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷವನ್ನು ಸ್ಥಾಪನೆ ಮಾಡಿ, ರಾಜಕೀಯ ಅಖಾಡಕ್ಕೆ ಧುಮುಕಲು ಸನ್ನದ್ಧರಾಗಿದ್ದಾರೆ. ಆಪ್ತರನ್ನು ಬಿಜೆಪಿಯಿಂದ ತನ್ನ ಪಕ್ಷಕ್ಕೆ ಸೆಳೆದುಕೊಳ್ಳುವ ಕೆಲಸವೂ ನಡೆಯುತ್ತಿದೆ. ಆದರೆ ಇದರ ನಡುವೆ ಜನಾರ್ದನ ರೆಡ್ಡಿ ಸಹೋದರರೇ ಬೇಸರ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಪದಿಂದಾನೆ ಮಾತನಾಡಿರುವ ಶಾಸಕ ಸೋಮಶೇಖರ ರೆಡ್ಡಿ, ಹೊಸ ಪಕ್ಷ ಆರಂಭಿಸುವುದು ಬೇಡ ಎಂದರೂ ಕೇಳಲಿಲ್ಲ. ದುಡುಕಿ ನಿರ್ಧಾರ ತೆಗೆದುಕೊಂಡಿದ್ದಾರೆ. ಈಗಾಗಲೇ ತಪ್ಪಾಗಿದೆ. ಮತ್ತೆ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ. ಅವತ್ತು ರೆಡ್ಡಿಗಾಗಿ ಚುನಾವಣೆಯಲ್ಲಿ ನ್ಯೂಟ್ರಲ್ ಆಗಿದ್ದೆ. ಆದರೆ ಈ ಬಾರಿ ಬಳ್ಳಾರಿಯಿಂದಾನೇ ಸ್ಪರ್ಧಿಸುತ್ತೇನೆ.

ರಾಜಕೀಯದಲ್ಲಿ ಯಾವತ್ತಿಗೂ ತಾಳ್ಮೆ ಇರಬೇಕು. ಇಲ್ಲಂದ್ರೆ ರೇಡ್ ಆಗುತ್ತೇವೆ. ಪಕ್ಷ ಸ್ಥಾಪನೆ ಮಾಡಿದ್ದಕ್ಕೆ ಆಸ್ತಿ ಜಪ್ತಿಯಾಗುತ್ತಿದೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಇದೆ. ಅವು ಏನು ಹೇಳುತ್ತವೆಯೋ ಅದನ್ನೇ ಮಾಡುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!