Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾಗತಿಕ ಭಯೋತ್ಪಾದನೆ ಮತ್ತು ಭದ್ರತಾ ಸವಾಲು : ಬೆಳಗಾವಿಯಲ್ಲಿ ನಡೆಯುತ್ತಿದೆ ಭಾರತ – ಜಪಾನ್ ನಡುವೆ ಸಮರಾಭ್ಯಾಸ..!

Facebook
Twitter
Telegram
WhatsApp

ಬೆಳಗಾವಿ: ಜಿಲ್ಲೆಯ ಮರಾಠ ಲಘುಪದಾತಿದಳದ ಕೇಂದ್ರದಲ್ಲಿ ಸಮಾರಾಭ್ಯಾಸ ನಡೆಯುತ್ತಿದೆ. ಭಾರತ ಮತ್ತು ಜಪಾನ್ ಜಂಟಿ ಅಭ್ಯಾಸ ನಡೆಸುತ್ತಿವೆ. ಮಾರ್ಚ್ 12ರವರೆಗೂ ಈ ಸಮಾರಾಭ್ಯಾಸ ನಡೆಯಲಿದೆ.

ಜಾಗತಿಕ ಭಯೋತ್ಪಾದನೆ ಮತ್ತು ಭದ್ರತಾ ಸವಾಲುಗಳ ಹಿನ್ನೆಲೆಯಲ್ಲಿ ಈ ಸಮಾರಾಭ್ಯಾಸ ನಡೆಯುತ್ತಿದೆ. ಅರಣ್ಯ ಮತ್ತು ನಗರ ಪ್ರದೇಶದಲ್ಲಿನ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗೂ ಈ ತರಬೇತಿ ನೀಡಲಾಗುತ್ತಿದೆ. ಈ ಸಮಾರಾಭ್ಯಾಸಕ್ಕೆ ಧರ್ಮ ಗಾರ್ಡಿಯನ್ 2021 ಎಂದು ಹೆಸರಿಡಲಾಗಿದೆ.

ರಕ್ಷಣಾ ಸಹಾಕಾರ ಮಟ್ಟದ ವೃದ್ಧಿಗಾಗಿಯೂ ಈ ಜಂಟಿ ಅಭ್ಯಾಸ ನಡೆಸಲಾಗುತ್ತಿದೆ. ಫೆಬ್ರವರಿ 12ರಿಂದ ಶುರುವಾಗಿರುವ ಈ ಸಮಾರಾಭ್ಯಾಸ ಮಾರ್ಚ್ 12ಕ್ಕೆ ಮುಗಿಯಲಿದೆ. ಸದ್ಯಕ್ಕೆ ಎರಡು ದೇಶದ ನಡುವಿನ ಸಮಾರಾಭ್ಯಾಸ ಅತ್ಯುತ್ತಮವಾಗಿ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!