ಬೆಳಗಾವಿ: ಜಿಲ್ಲೆಯ ಮರಾಠ ಲಘುಪದಾತಿದಳದ ಕೇಂದ್ರದಲ್ಲಿ ಸಮಾರಾಭ್ಯಾಸ ನಡೆಯುತ್ತಿದೆ. ಭಾರತ ಮತ್ತು ಜಪಾನ್ ಜಂಟಿ ಅಭ್ಯಾಸ ನಡೆಸುತ್ತಿವೆ. ಮಾರ್ಚ್ 12ರವರೆಗೂ ಈ ಸಮಾರಾಭ್ಯಾಸ ನಡೆಯಲಿದೆ.
ಜಾಗತಿಕ ಭಯೋತ್ಪಾದನೆ ಮತ್ತು ಭದ್ರತಾ ಸವಾಲುಗಳ ಹಿನ್ನೆಲೆಯಲ್ಲಿ ಈ ಸಮಾರಾಭ್ಯಾಸ ನಡೆಯುತ್ತಿದೆ. ಅರಣ್ಯ ಮತ್ತು ನಗರ ಪ್ರದೇಶದಲ್ಲಿನ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗೂ ಈ ತರಬೇತಿ ನೀಡಲಾಗುತ್ತಿದೆ. ಈ ಸಮಾರಾಭ್ಯಾಸಕ್ಕೆ ಧರ್ಮ ಗಾರ್ಡಿಯನ್ 2021 ಎಂದು ಹೆಸರಿಡಲಾಗಿದೆ.
ರಕ್ಷಣಾ ಸಹಾಕಾರ ಮಟ್ಟದ ವೃದ್ಧಿಗಾಗಿಯೂ ಈ ಜಂಟಿ ಅಭ್ಯಾಸ ನಡೆಸಲಾಗುತ್ತಿದೆ. ಫೆಬ್ರವರಿ 12ರಿಂದ ಶುರುವಾಗಿರುವ ಈ ಸಮಾರಾಭ್ಯಾಸ ಮಾರ್ಚ್ 12ಕ್ಕೆ ಮುಗಿಯಲಿದೆ. ಸದ್ಯಕ್ಕೆ ಎರಡು ದೇಶದ ನಡುವಿನ ಸಮಾರಾಭ್ಯಾಸ ಅತ್ಯುತ್ತಮವಾಗಿ ನಡೆಯುತ್ತಿದೆ.
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…