Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜವಾಹರ ನವೋದಯ ವಿದ್ಯಾಲಯ 06 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ : ಫೆಬ್ರವರಿ 08 ರವರೆಗೆ ಅವಧಿ ವಿಸ್ತರಣೆ

Facebook
Twitter
Telegram
WhatsApp

ಚಿತ್ರದುರ್ಗ,(ಜ. 30)  : ಭಾರತ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹಿರಿಯೂರು ತಾಲ್ಲೂಕು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2023-24ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನಾಂಕವಾಗಿತ್ತು. ಆದರೆ ಈಗ ಅವಧಿಯನ್ನು ಫೆಬ್ರವರಿ 08 ರವರೆಗೂ ವಿಸ್ತರಿಸಲಾಗಿದೆ.

ಅರ್ಜಿಯನ್ನು

https://navodaya.gov.in ಮತ್ತು  https://cbseitms.rcil.gov.in/nvs  ವೆಬ್ ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು, 2022-23ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 2011 ರ ಮೇ. 01 ರಿಂದ 2013 ರ ಏಪ್ರಿಲ್ 30 ರ ನಡುವೆ ಜನಿಸಿರಬೇಕು.

ಪ್ರವೇಶ ಪರೀಕ್ಷೆಯು 2023 ರ ಏಪ್ರಿಲ್ 29 ರಂದು ನಡೆಯಲಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಉಡುವಳ್ಳಿ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!

ಇತ್ತಿಚೆಗಂತು ಯಾರ ಕೈನಲ್ಲಿ ನೋಡೊದರೂ ಐಫೋನ್ ಇದ್ದೇ ಇರುತ್ತದೆ. ಅದರಲ್ಲೂ ಹೊಸ ಹೊಸ ವರ್ಷನ್ ಬರ್ತಾನೆ ಇರುತ್ತದೆ. ಹೊಸ ವರ್ಷನ್ ಐಫೋನ್ ಬೆಲೆ ಗಗನ ಮುಟ್ಟಿರುತ್ತದೆ. ಹೀಗಾಗಿ ಐಫೋನ್ ತೆಗೆದುಕೊಳ್ಳಬೇಕೆಂಬ ಬಯಕೆ ಇರುವವರಿಗೆ ಸಂಕಟ,

ಚಿತ್ರದುರ್ಗ ಲೋಕಸಭಾ ಚುನಾವಣೆ, ಹೊರಗಿನವರಿಗೆ ಮಣೆ : ರಘು ಚಂದನ್ ಬೇಸರ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ. 28 :  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡದೆ 500

error: Content is protected !!