Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇ.ಡಿ ಅಧಿಕಾರಿಗಳ ಮುಂದೆ ಐಶ್ವರ್ಯ ರೈ : ಅತ್ತ ರಾಜ್ಯಸಭೆಯಲ್ಲಿ‌ ಜಯಾ ಬಚ್ಚನ್ ಕೆಂಡಾಮಂಡಲ…!

Facebook
Twitter
Telegram
WhatsApp

ನವದೆಹಲಿ: ಪನಾಮಾ ಕೇಸ್ ವರ್ಷಗಳ ಬಳಿಕ ಮತ್ತೆ ಚಿಗುರೊಡೆದಿದೆ. ಬಚ್ಚನ್ ಸೊಸೆಗೆ ಇ.ಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದರು. ಈ ಹಿನ್ನೆಲೆ ಇಂದು ಐಶ್ವರ್ಯಾ ರೈ ಇ.ಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ರು. ಆದ್ರೆ ಈ ವಿಚಾರ ರಾಜ್ಯಸಭೆಯಲ್ಲೂ ಕೋಲಾಹಲ ಸೃಷ್ಟಿಸಿತ್ತು.

ಇಂದು ಇ.ಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದ ಐಶ್ವರ್ಯ ರೈ ಬಗ್ಗೆ ರಾಜ್ಯಸಭೆಯಲ್ಲಿ ವಿಚಾರ ತೆಗೆಯಲಾಗಿತ್ತು. ಸಂಸದೆ ಜಯಾ ಬಚ್ಚನ್ ಮಾತಾಡುವಾಗ ಸಂಸದರೊಬ್ಬರು ಬಚ್ಚನ್ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ಇದು ಸಹಜವಾಗಿಯೇ ಜಯಾ ಬಚ್ಚನ್ ಗೆ ಕೆಂಡಾ ಮಂಡಲರಾಗುವಂತೆ ಮಾಡಿದೆ. ಕುಟುಂಬದ ಮೇಲೆ ವೈಯಕ್ತಿಕ ದಾಳಿ ಮಾಡಲಾಗ್ತಿದೆ ಎಂದ ಜಯ, ನಿಮ್ಮ ವಿನಾಶದ ಕಾಲ ಹತ್ತಿರವಾಗುತ್ತಿದೆ ಎಂದು ಶಾಪ ಹಾಕಿದ್ದಾರೆ.

2016 ರಲ್ಲಿ ಈ ಪನಾಮಾ ಕೇಸ್ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಅದರಲ್ಲಿ 500 ಭಾರತೀಯರ ಹೆಸರು ಕೂಡ ಕೇಳಿಬಂದಿತ್ತು. ಭಾರತಕ್ಕೆ ತೆರಿಗೆ ವಂಚಿಸಿ ವಿದೇಶಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆಂಬ ಆರೋಪ ರಾಜಕಾರಣಿಗಳು, ನಟ, ನಟಿಯರು, ಕ್ರಿಕೆಟಿಗರ ಮೇಲೂ ಕೇಳಿ ಬಂದಿತ್ತು. ಈಗ ಇದೇ ಕೇಸ್ ಗೆ ಸಂಬಂಧಿಸಿದಂತೆ ಐಶ್ವರ್ಯ ರೈ ವಿಚಾರಣೆ ಎದುರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

error: Content is protected !!