Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಇಇ ಮೈನ್ಸ್‌ ಪರೀಕ್ಷೆ : ಚಿತ್ರದುರ್ಗದ ಎಸ್‌ ಆರ್‌ ಎಸ್‌ ವಿದ್ಯಾರ್ಥಿಗಳ ದಾಖಲೆ ಫಲಿತಾಂಶ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.07) :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಜನವರಿ ಮತ್ತು ಫೆಬ್ರವರಿಯಲ್ಲಿ ನಡೆದ ಜೆಇಇ ಮೈನ್ಸ್‌ ಮೊದಲ ಸ್ಲಾಟ್‌ನಲ್ಲಿ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಅತ್ಯುತ್ತಮ ರ್ಯಾಂಕ್‌ ಗಳಿಸಿದ್ದಾರೆ.

ಕಾಲೇಜಿನ ವಿದ್ಯಾರ್ಥಿ  ಜಯಂತ್‌ ಹೆಚ್‌ ಎಸ್‌, ಶೇಕಡ 99.06 ಪರ್ಸಂಟೈಲ್‌ ಗಳಿಸಿ ಹೊಸ ದಾಖಲೆಯೊಂದಿಗೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಚಿನ್ಮಯಿ ಎಂ. ಗೌಡ, ಯಶಸ್‌ ಡಿ, ಮರುಳಸಿದ್ದನಗೌಡ ಎನ್‌,  ಮದುಸೂಧನ್‌ ಕೆ. ಎಂ, ಸುಮಧ್ವಕೃಷ್ಣ ಹೆಚ್‌. ಎಂ., ಆಯುಶ್‌ ಟಿ ವಂಶಿಕೃಷ್ಣ, ಹಾಗೂ ಮುಸ್ಕಾನ್‌ ಸಿ ಎ.  ಕ್ರಮವಾಗಿ 97.70, 96.12, 96.04, 95.00, 92.87, 91.31, 90.05 ಹಾಗೂ 90.05 ಪರ್ಸಂಟೈಲ್ ಗಳಿಸಿದ್ದಲ್ಲದೆ, ಒಟ್ಟು 53 ವಿದ್ಯಾರ್ಥಿಗಳು ʼಜೆಇಇ ಮೈನ್ಸ್‌ʼ ಮೊದಲ ಸ್ಲಾಟ್‌ನಲ್ಲಿ ಅತ್ಯುತ್ತಮ ಅಂಕಗಳಿಸಿ ʼಜೆಇಇ ಅಡ್ವಾನ್ಸ್ಡ್ʼ ಗೆ ಅರ್ಹತೆಗಳಿಸಿದ್ದಾರೆ.

ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿಗಳಾದ ಡಾ. ರವಿ ಟಿ ಎಸ್‌, ಪ್ರಾಂಶುಪಾಲರಾದ ಶ್ರೀ ಗಂಗಾಧರ್‌ ಈ. ಹಾಗೂ ಎಲ್ಲಾ ಉಪನ್ಯಾಸಕರು ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

error: Content is protected !!