ನವದೆಹಲಿ: ದಿನೇ ದಿನೇ ಹೆಚ್ಚಾಗುತ್ತಿರುವ ಬೆಲೆ ಏರಿಜೆ ಜನರ ತಲೆ ಬಿಸಿ ಮಾಡಿದೆ. ಅಷ್ಟೇ ಅಲ್ಲ ಅದರಲ್ಲಿ ಪೆಟ್ರೋಲ್ ಬೆಲೆ ಏರಿಕೆ ಅಂತು ಮಧ್ಯಮ ವರ್ಗದ ವಾಹನ ಸವಾರನ ಜೀವನ ನಡೆಸೋದೆ ಕಷ್ಟದ ರೀತಿ ಆಗಿದೆ. ಆದ್ರೆ ಅಲ್ಲೊಂದು ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಇಳಿಕೆ ಕೇಳಿ ಮಧ್ಯಮ ವರ್ಗದ ಹಾಗೂ ಬಡ ಕುಟುಂಬದವರು ಫುಲ್ ಖುಷಿಯಾಗಿದ್ದಾರೆ.
ಹೌದು ಜಾರ್ಖಂಡ್ ರಾಜ್ಯ ತಮ್ಮ ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಖುಷಿ ಸುದ್ದಿಯೊಂದನ್ನ ನೀಡಿದೆ. ಪ್ರತಿ ಲೀಟರ್ ಬೆಲೆಗೆ 25 ರೂಪಾಯಿ ಇಳಿಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ. ಆದ್ರೆ ಅದಕ್ಕೆ ನಿಮ್ಮ ಬಳಿ ಬಿಪಿಎಲ್ ಕಾರ್ಡ್ ಇರಲೇಬೇಕು.
ಹೌದು, ಪೆಟ್ರೋಲ್ ಹಾಕಿಸಿಕೊಳ್ಳಲು ಹೋದಾಗ ಬಿಪಿಎಲ್ ಕಾರ್ಡ್ ತೋರಿಸಿದವರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂಪಾಯಿ ಇಳಿಕೆ ಮಾಡಲಾಗುತ್ತದೆ. ಈ ಸಂಬಂಧ ಮಾತನಾಡಿರುವ ಸಿಎಂ ಹೇಮಂತ್, ಪೆಟ್ರೋಲ್ ಬೆಲೆ ನಿರಂತರ ಏರಿಕೆಯಿಂದಾಗಿ ಜನ ಸಾಮಾನ್ಯರಿಗೆ ತೊಂದರೆಯಾಗಿದೆ. ಬಡ ಮತ್ತು ಮಧ್ಯಮ ವರ್ಗದವರಿಗೆ ಇದರಿಂದ ಸಾಕಷ್ಟು ತೊಂದರೆಯಾಗಿದೆ. ಹೀಗಾಗಿ ಪೆಟ್ರೋಲ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಜನವರಿ 26ರಿಂದ ಇದರ ಲಾಭ ಪಡೆಯಬಹುದು ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…