Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟಿ ಅಮ್ರಿನಾ ಭಟ್ ಹತ್ಯೆ ಮಾಡಿದ್ದ ಇಬ್ಬರು ಉಗ್ರರ ಎನ್ಕೌಂಟರ್..!

Facebook
Twitter
Telegram
WhatsApp

ಜಮ್ಮು ಕಾಶ್ಮೀರ: ಕಲಾವಿದೆ ಎಂಬ ಕಾರಣಕ್ಕೆ , ಅಮ್ರಿನಾ ಭಟ್ ಮನೆಗೆ ನುಗ್ಗಿ ಗುಂಡಿಕ್ಕಿ ಕೊಂದಿದ್ದ ಉಗ್ರರನ್ನು ಇಂದು ಎನ್ಕೌಂಟರ್ ಮಾಡಲಾಗಿದೆ. ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶದಲ್ಲಿ ಎನ್ಕೌಂಟರ್ ಮಾಡಿ ಸಾಯಿಸಲಾಗಿದೆ.

ಶಾಕಿರ್ ಅಹ್ಮದ್ ವಾಜಾ ಮತ್ತು ಅಫ್ರಿನ್ ಅಫ್ತಾದ್ ಮಲ್ಲಿಕ್ ಎನ್ಕೌಂಟರ್ ಗೆ ಬಲಿಯಾದ ಉಗ್ರರು. ಜಮ್ಮು ಕಾಶ್ಮೀರ ಭದ್ರತಾ ಪಡೆಯ ಸೈನಿಕರು ಗುಂಡಿನ ದಾಳಿ ನಡೆಸಿ ಉಗ್ರರ ಹತ್ಯೆ ಮಾಡಲಾಗಿದೆ.

ಅಮ್ರಿನಾ ಭಟ್ ಕಿರುತೆರೆ ನಟಿಯಾಗಿದ್ದವರು. ಇಸ್ಲಾಂ ಧರ್ಮದಲ್ಲಿ ನಟನೆ ಮಾಡುವಂತಿಲ್ಲ ಎಂದು ಉಗ್ರರು ಆಕೆಯ ಮನೆಯ ಮೇಲೆ ದಾಳಿ ನಡೆಸಿದ್ದರು. ಅಮ್ರಿನಾಗೂ ಗುಂಡು ಹಾರಿಸಿದ್ದರು. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೆ ಸಾವನ್ನಪ್ಪಿದ್ದಳು. ಆಕೆಯ ಸೋದರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!