Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

JOB NEWS : ಚಿತ್ರದುರ್ಗದಲ್ಲಿ ಉದ್ಯೋಗ ಮೇಳ : ಜನವರಿ 25 ರಂದು ನೇಮಕಾತಿ ಸಂದರ್ಶನ

Facebook
Twitter
Telegram
WhatsApp

 

ಮಾಹಿತಿ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜನವರಿ. 21) : ಖಾಸಗಿ ಕಂಪನಿಗಳಾದ ಮುತ್ತೂಟ್ ಫೈನಾನ್ಸ್, ಟೆಕ್ ಮಹೇಂದ್ರ ಚೆನೈ, ಸ್ವಂದನ ಸ್ಪೂರ್ತಿ ಪೈನಾನ್ಷಿಯಲ್ ಲಿ. ಮುಂತಾದ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಜನವರಿ 25 ರಂದು ಬೆಳೆಗ್ಗೆ 10 ರಿಂದ ಸಂಜೆ 3 ರವರಗೆ, ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ  ನೇರ ಸಂದರ್ಶನ ಏರ್ಪಡಿಸಿರುತ್ತಾರೆ.

ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಬಯೋಡಾಟಾ-04 ಪ್ರತಿ, ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಫೋಟೋಸ್, ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದಾಗಿದೆ, ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಪಿ.ಯು.ಸಿ. ಐಟಿಐ. ಡಿಪ್ಲೊಮೋ. ಬಿ.ಎ. ಬಿ.ಕಾಂ. ಬಿ.ಎಸ್ಸಿ. ಬಿ.ಬಿ.ಎಂ ವಿದ್ಯಾರ್ಹತೆಯನ್ನು  ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9945587060, 7022459064, 8105619020 ಗೆ ಸಂಪರ್ಕಿಸಬೇಕೆಂದು ಉದ್ಯೋಗ ಮಿನಿಮಯ ಕಛೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!