Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೆ.ಎಸ್.ಪ್ರಶಾಂತ್ ನಿಧನ

---Advertisement---

 

ದಾವಣಗೆರೆ, (ಆ.13): ನಗರದ ಬಸವರಾಜಪೇಟೆ ನಿವಾಸಿ ಹಾಗೂ ದಾವಣಗೆರೆ ಟೈಮ್ಸ್ ಸಂಸ್ಥಾಪಕ ಸಂಪಾದಕರಾದ ದಿ.ಜೆ.ಬಿ.ಶಿವಲಿಂಗಪ್ಪನವರ ದ್ವಿತೀಯ ಪುತ್ರ ಜೆ.ಎಸ್.ಪ್ರಶಾಂತ್ (42) ಭಾನುವಾರ ನಿಧನರಾದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಸಹೋದರ ದಾವಣಗೆರೆ ಟೈಮ್ಸ್ ಸಂಪಾದಕ ಜೆ.ಎಸ್.ವೀರೇಶ್, ಇಬ್ಬರು ಸಹೋದರಿಯರು, ಮಾವನವರಾದ ಇಂದಿನಸುದ್ದಿ ಸಂಪಾದಕರಾದ ವೀರಪ್ಪ ಭಾವಿ, ಅಳಿಯಂದಿರು ಹಾಗೂ ಬಂಧು ಮಿತ್ರರು ಇದ್ದಾರೆ.

ಕೊಂಡಜ್ಜಿ ರಸ್ತೆಯ ಶ್ರೀಮೈಲಾರಲಿಂಗೇಶ್ವರ ದೇವಸ್ಥಾನ ಎದುರಿರುವ ಸಹೋದರ ಜೆ.ಎಸ್.ವೀರೇಶ್ ನಿವಾಸದಲ್ಲಿ ಮೃತರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆಇರಿಸಿದ್ದು, ಆ.14ರಂದು ಬೆಳಗ್ಗೆ 10 ಗಂಟೆಗೆ ಹಿಂದೂ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...