Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಾಂಧೀಜಿ ವಿರುದ್ಧ ಹೇಳಿಕೆ ನೀಡಿದ್ದ ಮ.ಪ್ರದೇಶದ ಸ್ವಾಮೀಜಿ ವಿರುದ್ಧ ದೇಶದ್ರೋಹ ಕೇಸ್ ದಾಖಲು..!

Facebook
Twitter
Telegram
WhatsApp

ನವದೆಹಲಿ: ಮಹಾತ್ಮ ಗಾಂಧೀಜಿ ಬಗ್ಗೆ ಕಾಳಿಚರಣ ಮಹಾರಾಜ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆ ಹೇಳಿಕೆ ಮೇಲೆ ಇದೀಗ ಕಾಳಿಚರಣ ಸ್ವಾಮೀಜಿ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಇವತ್ತು ಕಾಳಿಚರಣ ಮಹಾರಾಜನನ್ನ ಖಜುರಾಹೋದಾ ವಾಘೇಶ್ವರ ಧಾಮದಲ್ಲಿ ಬಂಧನ ಮಾಡಲಾಗಿತ್ತು. ಛತ್ತೀಸ್ಗಢ ಪೊಲೀಸರು ಈತನನ್ನ ಬಂಧಿಸಿದ್ದರು. ಇದೀಗ ದೇಶದ್ರೋಹ ಪ್ರಕರಣ ಹಾಕಲಾಗಿದೆ. ಇಂದು ಸಂಜೆ ವೇಳೆಗೆ ಕಾಳಿಚರಣನನ್ನ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತದೆ ಎಂದು ರಾಯಪುರ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಕಾಳಿಚರಣ ಮಹಾರಾಜ ರಾಯಪುರದಲ್ಲಿ ನಡೆದ ಧರ್ಮ ಸನ್ನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ವೇಳೆ ಮಹಾತ್ಮ ಗಾಂಧೀಜಿ ಬಗ್ಗೆ ಹಾಗೂ ಅವರ ಹತ್ಯೆ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಎನ್ ಸಿಪಿ ನಾಯಕ ಹಾಗೂ ಮಹಾರಾಷ್ಟ್ರ ಸಚಿವ ಜಿತೇಂದ್ರ ಅವದ್ ಅವರು ಕಾಳಿಚರಣ ವಿರುದ್ದ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಂಧಿಸಿ, ದೇಶದ್ರೋಹ ಪ್ರಕರಣ ಹಾಕಲಾಗಿದೆ.

ಈ ಸಂಬಂಧ ಕಾಂಗ್ರೆಸ್ ಕೂಡ ಟ್ವೀಟ್ ಮಾಡಿದ್ದು, ಕಾಳಿಚರಣರನ್ನ ಪೊಲೀಸರು ಕರೆದುಕೊಂಡು ಹೋಗುತ್ತಿರುವ ವಿಡಿಯೋ ಶೇರ್ ಮಾಡಿ, ಜೈ ಗಾಳಿ ಎಂದು ಬರೆದುಕೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!