Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಂಗನಾಗೆ ಬೇಕಂತೆ ಪ್ರೇಮ ಪತ್ರ : ದೇವರಿಗೆ ಇಟ್ಟಿದ್ದಾರೆ ಬೇಡಿಕೆ..!

Facebook
Twitter
Telegram
WhatsApp

ತಿರುಮಲ  : ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ಒಂದಿಲ್ಲೊಂದು ವಿವಾದದಲ್ಲಿ ಸಿಕ್ಕಿ ಹಾಕಿಕೋಳ್ತಾನೆ ಇರ್ತಾರೆ. ಸಂಬಂಧವೇ ಇಲ್ಲದ ವಿಚಾರಗಳಿಗೆಲ್ಲಾ ಮೂಗು ತೂರಿಸುತ್ತಾ, ತನಗನ್ನಿಸಿದ್ದನ್ನ ಧೈರ್ಯವಾಗಿ ಹೇಳುವ ಬೋಲ್ಡ್ ನಟಿ. ಆದ್ರೆ ಈಗ ಬೇರೆ ವಿಚಾರಕ್ಕೆ ಸುದ್ದಿಗೆ ಸದ್ದು ಮಾಡ್ತಾ ಇದ್ದಾರೆ.

https://www.instagram.com/kanganaranaut/p/CYLWUgclqpK/?utm_medium=copy_link

ಕಂಗನಾಗೆ ಪ್ರೀತಿ ಪ್ರೇಮದ ಮೇಲೆ ಮನಸ್ಸಾಗಿದೆ. ದೇವರ ಬಳಿ ವಿಶೇಷವಾದ ಮನವಿಯೊಂದನ್ನ ಮಾಡಿದ್ದಾರೆ. ಕಂಗನಾ ಹೊಸ ವರ್ಷದ ದಿನ ತಿರುಪತಿಗೆ ತೆರಳಿದ್ದರು. ಈ ವೇಳೆ ರಾಹು ಕೇತು ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಇದೊಂದು ರಾಹು ಕೇತು ದೇವಾಲಯ. ತಿರುಪತಿ ದೇವಾಲಯಕ್ಕೆ ಹತ್ತಿರವಿದೆ. ಅಲ್ಲಿ ಕೆಲವು ಪೂಜೆಗಳನ್ನ ಮಾಡಿದ್ದೇನೆ. ಈ ವರ್ಷ ಶತ್ರುಗಳಿಂದಲೂ ಒಳ್ಳೆಯದ್ದನ್ನೇ ಬಯಸುತ್ತೇನೆ. ಕಳೆದ ವರ್ಷ ಬರೀ ಕೋರ್ಟ್, ಕೇಸ್ ಎಂಬುದೆಲ್ಲಾ ಸಾಕಾಗಿ ಹೋಗಿದೆ. ಆದ್ರೆ ಈ ವರ್ಷ ನನಗೆ ಪ್ರೇಮ ಪತ್ರಗಳೇ ಬರಲಿ ಎಂದು ಬಯಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!