Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ನಾಳೆ ಕಣಿವೆಮಾರಮ್ಮ ದೇವಿಯ ಮೆರವಣಿಗೆ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನ ಜಾತ್ರೆ ಮಾ. 7 ರಿಂದ ಆರಂಭಗೊಂಡಿದ್ದು, ಮಂಗಳವಾರ ವಿಶೇಷವಾಗಿ ಅಲಂಕರಿಸಿ ಮಧುವಣಗಿತ್ತಿ ಶಾಸ್ತ್ರ ನೆರವೇರಿಸಲಾಯಿತು.

ಹೂವಿನ ಅಲಂಕಾರ ಹಾಗೂ ಸಕಲ ವಾದ್ಯವೃಂದಗಳೊಂದಿಗೆ ಗುರುವಾರ ಬೆಳಿಗ್ಗೆ 10 ಗಂಟೆಗೆ ಕಣಿವೆಮಾರಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಸಾಗಲಿದೆ. ನಂತರ ಅನ್ನಸಂತರ್ಪಣೆಯಿರುತ್ತದೆ.

ಅಕ್ಕಿ, ಬೇಳೆ, ಬೆಲ್ಲ, ಧವನ ಧಾನ್ಯ, ಇನ್ನಿತರೆ ವಸ್ತುಗಳನ್ನು ಕೊಡಲಿಚ್ಚಿಸುವವರು ದೇವಸ್ಥಾನದಲ್ಲಿ ಅರ್ಪಿಸಿ ರಸೀದಿ ಪಡೆಯಬಹುದೆಂದು ಭಕ್ತಮಂಡಳಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಮೊ: 8951555830, 9448728083, 9480803146 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...