Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಪ್ರಧಾನ ಅಂಚೆ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

---Advertisement---

ವರದಿ ಮತ್ತು ಫೋಟೋ ಕೃಪೆ : ಸುರೇಶ್ ಪಟ್ಟಣ್,                         ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 01 : ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ಹೆಮ್ಮೆಯ ಹಬ್ಬವಾಗಿದ್ದು, ಕೇವಲ ಸರ್ಕಾರಿ ಕಚೇರಿಗಳಿಗೆ ಸೀಮಿತವಾಗದೆ ಎಲ್ಲಾ ಮನೆಮನೆಗಳಲ್ಲಿ ಆಚರಿಸುವಂತ ನಾಡ ಹಬ್ಬವಾಗಿದೆ ಇದರಿಂದ ನಮ್ಮ ಭಾಷೆಯ ಮೇಲೆ ಇರುವ ಪ್ರೀತಿ ಅಭಿಮಾನವನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕಾಗಿದೆ ಎಂದು

ಅಂಚೆ ಅಧೀಕ್ಷಕರಾದ ಉಷಾ ಕರೆಕೊಟ್ಟರು.

ನಗರದ ಪ್ರಧಾನ ಅಂಚೆ ಕಛೇರಿಯಲ್ಲಿ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಅಂಚೆ ಪಾಲಕರಾದ ದೇವರಾಜ ಅಧ್ಯಕ್ಷತೆ ವಹಿಸಿದ್ದರು. ಕರಿಸಿದ್ದಪ್ಪ, ನಿಜಲಿಂಗಪ್ಪ, ಮಂಜುನಾಥ, ಮಧುಸೂದನ್, ಶ್ರೀನಿವಾಸ, ಲಿಂಗೇಶ, ಯಲ್ಲಮ್ಮ, ಶಶಿಕಲಾ, ಸುಧಾ, ನಿಂಗಮ್ಮ, ಸಂತೋಷ, ಶಶಿಕಾಂತ್, ಜೈಮಾರುತಿ, ಬೀರಪ್ಪ ಜವಲೇರ್, ಅರುಣ್, ವರ್ಷ ಹಾಗೂ ಪ್ರಧಾನ ಅಂಚೆಕಛೇರಿ ಎಲ್ಲಾ ಅಂಚೆ ಸಿಬ್ಬಂದಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...