Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪಾರ್ಶ್ವನಾಥ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ನವೆಂಬರ್. 01 : ಪಾರ್ಶ್ವನಾಥ ಶಾಲೆಯಲ್ಲಿ 69 ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಬಾಬುಲಾಲ್ ಕನ್ನಡಾಂಭೆಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ ಕನ್ನಡಕ್ಕಾಗಿ ಅನೇಕ ಮಹನೀಯರು ಹೋರಾಡಿದ ಪರಿಣಾಮ ಕನ್ನಡ ರಾಜ್ಯೋತ್ಸವನ್ನು ಆಚರಿಸುತ್ತಿದ್ದೇನೆ. ಅಂತಹ ಮಹಾನ್ ಚೇತನರನ್ನು ಸ್ಮರಿಸಿಕೊಳ್ಳುವ ಸುದಿನವೇ ಕನ್ನಡ ರಾಜ್ಯೋತ್ಸವ. ಮಕ್ಕಳು ಚಿಕ್ಕಂದಿನಿಂದಲೆ ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನವಿಟ್ಟುಕೊಳ್ಳಬೇಕೆಂದರು.

ಪಾರ್ಶ್ವನಾಥ ಶಾಲೆಯ ಉಪಾಧ್ಯಕ್ಷ ಉತ್ತಮ್‍ಚಂದ್, ಕಾರ್ಯದರ್ಶಿ ಸುರೇಶ್‍ಕುಮಾರ್, ಮುಖ್ಯ ಶಿಕ್ಷಕಿಯರುಗಳಾದ ನಾಜಿಮ, ವಿಜಯಲಕ್ಷ್ಮಿ, ಶಾಂತಿ, ಚಿತ್ರಕಲಾವಿದ ನಾಗರಾಜ್‍ಬೇದ್ರೆ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು. ಕನ್ನಡ ನಾಡು ನುಡಿಯನ್ನು ಸಾರುವ ಸಾಂಸ್ಕøತಿಕ ನೃತ್ಯಗಳನ್ನು ಮಕ್ಕಳು ಪ್ರದರ್ಶಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...